Featured

ಕಾಂಗ್ರೆಸ್ ಅವಧಿಯಲ್ಲಿ ಕೋವಿಡ್ ಬಂದಿದ್ದರೇ ಅಣ್ಣ-ತಂಗಿ ಇಬ್ಬರು ಇಟಲಿಗೆ ಪರಾರಿಯಾಗುತ್ತಿದ್ದರು: ಯೋಗಿ ಆದಿತ್ಯನಾಥ್ – Vishwanews24

ಕಾಂಗ್ರೆಸ್ ಅವಧಿಯಲ್ಲಿ ಕೋವಿಡ್ ಬಂದಿದ್ದರೇ ಅಣ್ಣ-ತಂಗಿ ಇಬ್ಬರು ಇಟಲಿಗೆ ಪರಾರಿಯಾಗುತ್ತಿದ್ದರು: ಯೋಗಿ ಆದಿತ್ಯನಾಥ್ – Vishwanews24

ಲಕ್ನೋ : ಕಾಂಗ್ರೆಸ್ ಪಕ್ಷವು ಆಡಳಿತಲ್ಲಿದ್ದಾಗ ಕೊರೊನಾ ಸೋಂಕು ಬಂದಿದ್ದರೇ ಅಣ್ಣ-ತಂಗಿ ಇಬ್ಬರು ಕೂಡ ಇಟಲಿಗೆ ಓಡಿ ಹೋಗುತ್ತಿದ್ದರು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಶ್ಜದ ಆಡಳಿತದ ಅವಧಿಯಲ್ಲಿ ಕೊರೊನಾ ಸೋಂಕು ಬಂದಿದ್ದರೇ ಅಣ್ಣ-ತಂಗಿ ಇಬ್ಬರು ಇಟಲಿಗೆ ಓಡಿ ಹೋಗುತ್ತಿದ್ದರು, ಸಮಾಜವಾದಿ ಪಕ್ಷದ ಸರ್ಕಾರ ಇದ್ದಿದ್ದರೆ, ಚಿಕ್ಕಪ್ಪ ಮತ್ತು ಸೋದರಳಿಯರ ನಡುವೆ ಸೂಕ್ತ ಸಹಾಯಕ್ಕಾಗಿ ಸ್ಪರ್ಧೆ ಏರ್ಪಡುತ್ತಿತ್ತು, “ಬೆಹನ್ ಜಿ” ಸರ್ಕಾರ ಇದ್ದಿದ್ದರೇ ಏನಾಗಬಹುದಿತ್ತೆಂದು ದೇವರಿಗೆ ಮಾತ್ರ ಗೊತ್ತು ಎಂದಿದ್ದಾರೆ.

ಇನ್ನು ನವೆಂಬರ್ 2, 1990 ರಂದು ಬಿಜೆಪಿ ಸರ್ಕಾರವಿದ್ದಿದ್ದರೇ ರಾಮಭಕ್ತರ ಮೇಲೆ ಗುಂಡು ಹಾರಿಸಲು ಯಾರೂ ಧೈರ್ಯ ಮಾಡುತ್ತಿರಲಿಲ್ಲ. ಗುಂಡು ಹಾರಿಸಿದವರು ‘ರಾಮದ್ರೋಹಿ’ ಆಗಿದ್ದು, ಮತ ಬ್ಯಾಂಕ್‌ಗಾಗಿ ರಾಮ ಸೇವಕರ ಮೇಲೆ ಗುಂಡು ಹಾರಿಸಲು ಆದೇಶಿಸಿದರು. ರಾಮನಿಗೆ ಸೇರದವರು ನಮಗೂ ಸೇರುವುದಿಲ್ಲ” ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

1 hour ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

1 hour ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

3 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

3 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

3 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

4 hours ago