ಬೆಂಗಳೂರು : ಕಾಂಗ್ರೆಸ್ ಆಂತರಿಕ ಸಮೀಕ್ಷೆ ಪ್ರಕಾರ ದಕ್ಷಿಣ ಕನ್ನಡ, ಉಡುಪಿಯಲ್ಲಿ 10 ಸ್ಥಾನ ಗೆಲ್ಲುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭವಿಷ್ಯ ನುಡಿದರು. ಬೆಂಗಳೂರಿನಲ್ಲಿ ಫೆ. 11 ರಂದು ಮಾತನಾಡಿದ ಅವರು, ಕರಾವಳಿಯಲ್ಲಿ ನಮ್ಮದೇ ಆಂತರಿಕ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆ ಪ್ರಕಾರ ಈ ಎರಡು ಜಿಲ್ಲೆಗಳಲ್ಲಿ 10 ಸ್ಥಾನ ಗೆಲ್ಲುತ್ತೇವೆ ಎಂದರು.
ಮಂಗಳೂರು ಭಾಗದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಪ್ರಚಾರ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಅಮಿತ್ ಶಾ ಪುತ್ತೂರಿನಲ್ಲಿ ರೋಡ್ ಶೋ ಮಾಡಬೇಕಿತ್ತು. ಆದರೆ ಪುತ್ತೂರು ರೋಡ್ ಶೋ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಅಮಿತ್ ಶಾಗೆ ಕಾನೂನು ಸುವ್ಯವಸ್ಥೆ ಸಮಸ್ಯೆ ಇದೆ ಅನ್ನುತ್ತಿದ್ದಾರೆ. ಹಾಗಾದರೆ ಸಾಮಾನ್ಯ ಜನರ ಪರಿಸ್ಥಿತಿ ಏನಿರಬಹುದು? ಎಂದು ಪ್ರಶ್ನಿಸಿದರು. ಸೆಂಟ್ರಲ್ ಹೋಂ ಮಿನಿಸ್ಟರ್ ಗೇ ಕಾನೂನು ರಕ್ಷಣೆ ಕೊಡಕ್ಕಾಗ್ತಿಲ್ಲ. ಹೋಂ ಮಿನಿಸ್ಟರಿಗೆ ರಾಜ್ಯದಲ್ಲಿ ರಕ್ಷಣೆ ಇಲ್ಲ ಅಂದ್ರೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು? ಇಂತ ಒಂದು ಸರ್ಕಾರ ಕಾನೂನಿಲ್ಲದ ಕಾನೂನು ಭಧ್ರತೆ ಇಲ್ಲದ ಸರ್ಕಾರ ಇಲ್ಲಿಗೇ ಕೊನೆಯಾಗಬೇಕು. ನಿಮ್ಮ ಮಾತುಗಳೇ ನಿಮ್ಮ ಮುಖದ ಕನ್ನಡಿ ನಿಮಗೆ ಸಾಕ್ಷಿ ಎಂದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…