ಕಾಪು : ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿಯೇ ನಡೆಯುತ್ತಿದೆ. ಕಾಪು ವಿಧಾನ ಸಭಾ ಕ್ಷೇತ್ರದ ಪಡುಬಿದ್ರಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಸದಸ್ಯೆ ಮುಮ್ತಾಜ್ , ಸಮಾಜ ಸೇವಕ ಉಮಾನಾಥ್ ಕೋಟ್ಯಾನ್, ವಿಠ್ಠಲ್ ಮಾಸ್ಟರ್ ಸೇರಿದಂತೆ ನೂರಕ್ಕೂ ಅಧಿಕ ಮಂದಿ ಇಂದು ಕಾಪು ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದಬೆಟ್ಟು ನೇತೃತ್ವದಲ್ಲಿ ಪಕ್ಷದ ಧ್ವಜ ನೀಡುವ ಮೂಲಕ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ ಗೊಂಡರು.
ಸೇರ್ಪಡೆ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಶಶಿಕಾಂತ್ ಪಡುಬಿದ್ರಿ, ಶಶಿದರ್ ಶೆಟ್ಟಿ ಸೇರಿದಂತೆ ಹಲವಾರು ಬಿಜೆಪಿ ಮುಖಂಡು ಉಪಸ್ಥಿತರಿದ್ದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]