ಕಾಪು : ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿಯೇ ನಡೆಯುತ್ತಿದೆ. ಕಾಪು ವಿಧಾನ ಸಭಾ ಕ್ಷೇತ್ರದ ಪಡುಬಿದ್ರಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಸದಸ್ಯೆ ಮುಮ್ತಾಜ್ , ಸಮಾಜ ಸೇವಕ ಉಮಾನಾಥ್ ಕೋಟ್ಯಾನ್, ವಿಠ್ಠಲ್ ಮಾಸ್ಟರ್ ಸೇರಿದಂತೆ ನೂರಕ್ಕೂ ಅಧಿಕ ಮಂದಿ ಇಂದು ಕಾಪು ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದಬೆಟ್ಟು ನೇತೃತ್ವದಲ್ಲಿ ಪಕ್ಷದ ಧ್ವಜ ನೀಡುವ ಮೂಲಕ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ ಗೊಂಡರು.
ಸೇರ್ಪಡೆ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಶಶಿಕಾಂತ್ ಪಡುಬಿದ್ರಿ, ಶಶಿದರ್ ಶೆಟ್ಟಿ ಸೇರಿದಂತೆ ಹಲವಾರು ಬಿಜೆಪಿ ಮುಖಂಡು ಉಪಸ್ಥಿತರಿದ್ದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…