ಸವಣೂರ: ಕಾಂಗ್ರೆಸ್ ಪಕ್ಷ ಎಂದಿಗೂ ಜಾತಿ, ಧರ್ಮದ ಜೊತೆಯಲ್ಲಿ ಆಟವಾಡಿದ ಪಕ್ಷವಲ್ಲ. ಪ್ರೀತಿ- ಪ್ರೇಮದ ಜೊತೆಯಲ್ಲಿ ಬೆರೆತ ಪಕ್ಷವಾಗಿದೆ ಎಂದು ಮಾಜಿ ಸಚಿವೆ ಜಯಮಾಲಾ ತಿಳಿಸಿದರು.
ಪಟ್ಟಣದ ಶಾದಿ ಮಹಲ್ನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಏರ್ಪಡಿಸಲಾಗಿದ್ದ ಡಿಜಿಟಲ್ ಸದಸ್ಯತ್ವ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರನ್ನು ಪಕ್ಷದ ಸದಸ್ಯರನ್ನಾಗಿ ಮಾಡಿ ಅವರಿಗೆ ಸರ್ಕಾರ ರೂಪಿಸುವ ಎಲ್ಲ ಯೋಜನೆಗಳು ತಲುಪುವಂತೆ ಮಾಡಬೇಕಿದೆ. ಮುಂಬರುವ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ ಅಧಿಕಾರಕ್ಕೆ ಬರುವುದು ಶತಸಿದ್ಧ. ಹಾವೇರಿ(Haveri) ಜಿಲ್ಲೆಯಲ್ಲಿರುವ 6 ಕ್ಷೇತ್ರಗಳಲ್ಲಿಯೂ ಗೆಲುವನ್ನು ಸಾಧಿಸಲಿದೆ.
ಕಾರ್ಯಕರ್ತರು ಸೋತಿದ್ದೇವೆ ಎಂಬ ಮನೋಭಾವನೆ ಬದಿಗಿಟ್ಟು ಕಾರ್ಯ ನಿರ್ವಹಿಸಿ. ಕಾಂಗ್ರೆಸ್ ಪಕ್ಷಕ್ಕೆ ಸೋಲಿಲ್ಲ, ಸೋಲಲು ಸಾಧ್ಯವಿಲ್ಲ. ಭಾರತದ ಆಯಸ್ಸು ಮತ್ತು ಪಕ್ಷದ ಆಯಸ್ಸು ಒಂದೇ ರೀತಿ ಇರುವಾಗ ಸೋಲಿನ ಮಾತಿಲ್ಲ. ಪ್ರತಿ ಮನೆಮನಗಳಿಗೆ ತೆರಳಿ ಬೂತ್ ಮಟ್ಟದಲ್ಲಿ ಸಂಘಟನೆಗಳನ್ನು ಬಲಪಡಿಸಿ, ಡಿಜಿಟಲ್ ಸದಸ್ಯತ್ವ ಅಭಿಯಾನದಲ್ಲಿ ಮಹಿಳೆಯರಿಗೆ ಪ್ರಾಧಾನ್ಯತೆ ನೀಡಿದಲ್ಲಿ ಸದಸ್ಯತ್ವ ಅಭಿಯಾನ ಬಲಗೊಳ್ಳಲಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…