ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಇಂದು 42 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ಭಾರೀ ಕುತೂಹಲ ಕೆರಳಿಸಿದ್ದ ಉಡುಪಿ ಕ್ಷೇತ್ರದಲ್ಲಿ ಪ್ರಸಾದ್ ರಾಜ್ ಕಾಂಚನ್ ಟಿಕೆಟ್ ಪಡೆದರೆ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಧಾರವಾಡದಲ್ಲಿ ಟಿಕೆಟ್ ಪಡೆದಿದ್ದಾರೆ. ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ, ಕಲಘಟಕಿ ಕ್ಷೇತ್ರದಿಂದ ಸಂತೋಷ್ ಲಾಡ್ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.
ಟೈಟ್ ಫೈಟ್ ಕ್ಷೇತ್ರವಾದ ಗಂಗಾವತಿಯಲ್ಲಿ ಇಕ್ಬಾಲ್ ಅನ್ಸಾರಿ, ಬಾದಾಮಿ ಬಿ.ಬಿ. ಚಿಮ್ಮನಕಟ್ಟಿ, ಗುಬ್ಬಿ ಕ್ಷೇತ್ರದಲ್ಲಿ ಎಸ್.ಆರ್.ಶ್ರೀನಿವಾಸ್ ಟಿಕೆಟ್ ಪಡೆದಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…