ಕಾಂತಾ ನಾಯ್ಕ – ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷೆ
ಮುಂಡರಗಿ ನಾಗರಾಜು – ಬಾಬು ಜಗಜೀವನ್ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ
ವಿನೋದ್ ಕೆ. ಅಸೂಟಿ – ಕರ್ನಾಟಕ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷ
ಬಿ.ಹೆಚ್.ಹರೀಶ್ – ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ
ಡಾ.ಅಂಶುಮಂತ್ – ಭದ್ರಾ ಕಾಡಾ ಅಧ್ಯಕ್ಷ
ಜೆ.ಎಸ್.ಆಂಜನೇಯಲು – ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
ಡಾ.ಬಿ.ಯೋಗೇಶ್ ಬಾಬು – ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ
ಮರೀಗೌಡ ಯಾದಗಿರಿ – ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ
ದೇವೇಂದ್ರಪ್ಪ ವರ್ತೂರು – ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅಧ್ಯಕ್ಷ
ರಾಜಶೇಖರ್ ರಾಮಸ್ವರಂ – ಕರ್ನಾಟಕ ಜೈವಿಕ ಇಂಧನ ಮಂಡಳಿ ಅಧ್ಯಕ್ಷ
ಕೆ.ಮರೀಗೌಡ – ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
ಎಸ್.ಮನೋಹರ್ – ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್
ಅಯೂಬ್ ಖಾನ್ – ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ
ಮಮತಾ ಗಟ್ಟಿ – ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ
ಜಿ.ಪಲ್ಲವಿ – ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ
ಹೆಚ್.ಸಿ.ಸುಧೀಂದ್ರ – ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷ
ಜಯಸಿಂಹ – ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ
ವಿಜಯ್ ಕೆ.ಮುಳುಗುಂದ್ – ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ
ಮರಿಸ್ವಾಮಿ ಚಾಮರಾಜನಗರ – ಕಾಡಾ ಅಧ್ಯಕ್ಷ
ಸದಾಶಿವ ಉಲ್ಲಾಳ್ – ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
ರಘುನಂದನ್ ರಾಮಣ್ಣ – ಬಿಎಂಐಸಿಎಪಿಎ ಅಧ್ಯಕ್ಷ
ಬಸವರಾಜ್ ಜಾಬಶೆಟ್ಟಿ – ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
ಸಾಧು ಕೋಕಿಲ – ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…