ನವದೆಹಲಿ: ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದರು. ಇಂದು ಬೆಳಿಗ್ಗೆ (ಏಪ್ರಿಲ್ 04) ಗೌರವ್ ವಲ್ಲಭ್ ಕಾಂಗ್ರೆಸ್ನ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದರು.
ಗೌರವ್ ವಲ್ಲಭ್ ಅವರು ಸನಾತನ ವಿರೋಧಿ ಘೋಷಣೆಗಳನ್ನು ಕೂಗಲು ಸಾಧ್ಯವಿಲ್ಲ ಎಂದು ಹೇಳಿ ಕಾಂಗ್ರೆಸ್ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದರು. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳುಹಿಸಿದ ರಾಜೀನಾಮೆ ಪತ್ರವನ್ನು ವಲ್ಲಭ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಪಕ್ಷವು ದಿಕ್ಕುದೆಸೆಯಿಲ್ಲದೆ ಚಲಿಸುತ್ತಿರುವ ರೀತಿಯಿಂದ ಆರಾಮದಾಯಕವಾಗಿಲ್ಲ. ನಾನು ಬೆಳಿಗ್ಗೆ ಮತ್ತು ಸಂಜೆ ಸನಾತನ ವಿರೋಧಿ ಘೋಷಣೆಗಳನ್ನು ಕೂಗಲು ಅಥವಾ ಸಂಪತ್ತಿನ ಸೃಷ್ಟಿಕರ್ತರನ್ನು ನಿಂದಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…