Featured

ಕಾಂಗ್ರೆಸ್ ಜಾತಿ, ಧರ್ಮದ ಮೇಲೆ ರಾಜಕೀಯ ಮಾಡಲು ಬಯಸುವುದಿಲ್ಲ; ಸಂವಿಧಾನಕ್ಕೆ ಬದ್ಧವಾಗಿದೆ : ಸಿದ್ದರಾಮಯ್ಯ – Vishwanews24

ಎಷ್ಟು ದಿನ ಒಡೆದು ಆಳುವ ರಾಜಕಾರಣ ಮಾಡುತ್ತೀರಿ

ಒಡೆದು ಆಳುವ ಬಿಜೆಪಿ ರಾಜಕೀಯ ನಡೆಯುವುದಿಲ್ಲ

ಕರ್ನಾಟಕದಲ್ಲಿ ಬಿಜೆಪಿ ತಂತ್ರಗಳನ್ನು ಅರಿತುಕೊಳ್ಳುವಷ್ಟು ಮತದಾರರು ಪ್ರಬುದ್ಧತೆ ಹೊಂದಿದ್ದಾರೆ

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ತಂತ್ರಗಳನ್ನು ಅರಿತುಕೊಳ್ಳುವಷ್ಟು ಮತದಾರರು ಪ್ರಬುದ್ಧತೆ ಹೊಂದಿರುವುದರಿಂದ ಹಿಂದೂಗಳನ್ನು ಕೋಮು ಧ್ರುವೀಕರಣಗೊಳಿಸಿ, ಒಡೆದು ಆಳುವ ಬಿಜೆಪಿ ರಾಜಕೀಯ ನಡೆಯುವುದಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

‘ಕರ್ನಾಟಕವು ಉತ್ತರ ಪ್ರದೇಶ, ಮಣಿಪುರ, ಉತ್ತರಾಖಂಡ ಅಥವಾ ಪಂಜಾಬ್ ಅಲ್ಲ. ಕರ್ನಾಟಕ ಎಂದರೇ ಕರ್ನಾಟಕ ಅಷ್ಟೆ. ಎಷ್ಟು ದಿನ ಒಡೆದು ಆಳುವ ರಾಜಕಾರಣ ಮಾಡುತ್ತೀರಿ.. ಧರ್ಮದ ರಾಜಕಾರಣ? ಜನರು ನಿಮ್ಮನ್ನು (ಬಿಜೆಪಿ) ಎಂದಿಗೂ ಕ್ಷಮಿಸುವುದಿಲ್ಲ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಎಂ.ಬಿ.ಪಾಟೀಲ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು ‘ಇಲ್ಲಿ ಮನುವಾದ ಮತ್ತು ಮನುಷ್ಯತ್ವ (ಮಾನವೀಯತೆ) ನಡುವೆ ಸಂಘರ್ಷವಿದೆ. ಜಾತಿ, ಧರ್ಮದ ಮೇಲೆ ರಾಜಕೀಯ ಮಾಡಲು ಕಾಂಗ್ರೆಸ್ ಬಯಸುವುದಿಲ್ಲ. ನಾವು ಮಾನವೀಯತೆಗೆ ಬದ್ಧರಾಗಿದ್ದೇವೆ ಎಂದು ಅವರು ಹೇಳಿದರು.

 

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

8 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

9 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

9 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

10 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

10 hours ago