ಮಂಡ್ಯ : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪತನದ ನಂತರ ನಾವು ಬಿಜೆಪಿಗೆ ಹೋಗಬೇಕಿತ್ತು ಅನಿಸಿತ್ತು ಎಂದು ನಾಗಮಂಗಲ ಕ್ಷೇತ್ರದ ಜೆಡಿಎಸ್ ಶಾಸಕ ಸುರೇಶ್ ಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಬಿದ್ದೋದ ಮೇಲೆ ನಾವ್ಯಾಕೆ ಬಿಜೆಪಿ ಹೋಗ್ಲಿಲ್ಲ. ನಾವು ಹೋಗಿದ್ದರೆ ಚೆನ್ನಾಗಿರುತ್ತಿತ್ತು ಎಂದು ಅನ್ನಿಸಿತ್ತು. ಆದರೆ, ಅನರ್ಹ ಶಾಸಕರ ಬಗ್ಗೆ ಆತ್ಮಾವಲೋಕನ ಮಾಡಿಕೊಂಡರೆ ನಾವು ತೆಗೆದುಕೊಂಡ ನಿರ್ಧಾರವೇ ಸರಿ ಅನ್ನಿಸುತ್ತಿದೆ ಎಂದು ಹೇಳಿದ್ದಾರೆ.
ಜಾಹಿರಾತು
ಸದ್ಯದ ಪರಿಸ್ಥಿತಿ ನೋಡಿದರೆ ಮಧ್ಯಂತರ ಚುನಾವಣೆಗೆ ಸಿದ್ಧವಾಗುವುದು ಒಳ್ಳೆಯದು. ಈಗಾಗಲೇ ನಮ್ಮ ವರಿಷ್ಠರು ಮಧ್ಯಂತರ ಚುನಾವಣೆಗೆ ತಯಾರಾಗುವಂತೆ ಹೇಳಿದ್ದಾರೆ ಎಂದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…