ಹಾಸನ : ನಮ್ಮ ಮೈತ್ರಿ ಸರ್ಕಾರ ಅಧಿಕೃತವಾಗಿ ಮಾಡಿಕೊಂಡಿರುವಂತಹ ರಿಜಿಸ್ಟರ್ ಮ್ಯಾರೇಜ್, ಇದರಲ್ಲಿ ಯಾವುದೇ ಲೋಪ ಇಲ್ಲ. 5 ವರ್ಷ ಸರ್ಕಾರ ಪೂರ್ಣಗೊಳಿಸುತ್ತದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಹಾಸನದಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆ ಚುನಾವಣೆ ಪ್ರಚಾರದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸಿಎಂ ಕುಮಾರಸ್ವಾಮಿಯನ್ನು ಕೆಳಗಿಳಿಸಿ ಸಿಎಂ ಆಗ್ತೀವಿ ಎಂದು ಯಾರು ಹೇಳಿಲ್ಲ. ಕುಮಾರಸ್ವಾಮಿ ಅಧಿಕಾರದ ಅವಧಿ ಮುಗಿದ ನಂತರ ಮತ್ತೊಮ್ಮೆ ಸಿಎಂ ಆಗುತ್ತೇವೆ ಎಂದು ಹೇಳಿದ್ದಾರೆ ಎಂದು ಸ್ಪಷ್ಟನೆ ನೀಡಿದರು.
ಈ ಬಾರಿ ಸಿಎಂ ಆಗ್ತಾರೆ ಎನ್ನುವ ವಿಶ್ವಾಸವಿತ್ತು. ಆದರೆ ಈ ಬಾರಿ ಸಿದ್ದರಾಮಯ್ಯ ಸಿಎಂ ಆಗುವ ಅವಕಾಶ ತಪ್ಪಿ ಹೋಯಿತು ಎಂದು ಬೇಸರ ವ್ಯಕ್ತಪಡಿಸಿದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…