ಹಾಸನ : ನಮ್ಮ ಮೈತ್ರಿ ಸರ್ಕಾರ ಅಧಿಕೃತವಾಗಿ ಮಾಡಿಕೊಂಡಿರುವಂತಹ ರಿಜಿಸ್ಟರ್ ಮ್ಯಾರೇಜ್, ಇದರಲ್ಲಿ ಯಾವುದೇ ಲೋಪ ಇಲ್ಲ. 5 ವರ್ಷ ಸರ್ಕಾರ ಪೂರ್ಣಗೊಳಿಸುತ್ತದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಹಾಸನದಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆ ಚುನಾವಣೆ ಪ್ರಚಾರದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸಿಎಂ ಕುಮಾರಸ್ವಾಮಿಯನ್ನು ಕೆಳಗಿಳಿಸಿ ಸಿಎಂ ಆಗ್ತೀವಿ ಎಂದು ಯಾರು ಹೇಳಿಲ್ಲ. ಕುಮಾರಸ್ವಾಮಿ ಅಧಿಕಾರದ ಅವಧಿ ಮುಗಿದ ನಂತರ ಮತ್ತೊಮ್ಮೆ ಸಿಎಂ ಆಗುತ್ತೇವೆ ಎಂದು ಹೇಳಿದ್ದಾರೆ ಎಂದು ಸ್ಪಷ್ಟನೆ ನೀಡಿದರು.
ಈ ಬಾರಿ ಸಿಎಂ ಆಗ್ತಾರೆ ಎನ್ನುವ ವಿಶ್ವಾಸವಿತ್ತು. ಆದರೆ ಈ ಬಾರಿ ಸಿದ್ದರಾಮಯ್ಯ ಸಿಎಂ ಆಗುವ ಅವಕಾಶ ತಪ್ಪಿ ಹೋಯಿತು ಎಂದು ಬೇಸರ ವ್ಯಕ್ತಪಡಿಸಿದರು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…