ಚಿಕ್ಕಬಳ್ಳಾಪುರ: ‘ಡಾ.ಕೆ.ಸುಧಾಕರ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲು ನಾನೇ ಕಾರಣ. ಕಾಂಗ್ರೆಸ್–ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಿಸುವಲ್ಲಿ ನಾನೇ ಪ್ರಮುಖ ಪಾತ್ರವಹಿಸಿದೆ’ ಎಂದು ಬಿಜೆಪಿ ಹಿರಿಯ ಮುಖಂಡ ಎಸ್.ಎಂ.ಕೃಷ್ಣ ಹೇಳಿದರು.
ಮಂಚೇನಹಳ್ಳಿಯಲ್ಲಿ ಮಂಗಳ ವಾರ ಡಾ.ಕೆ.ಸುಧಾಕರ್ ಪರ ನಡೆದ ರೋಡ್ ಶೋ ನಲ್ಲಿ ಅವರು ಮಾತನಾಡಿದರು. ‘ಸುಧಾಕರ್ ಅವರು ರಾಜಕೀಯ ವಾಗಿ ಬೆಳೆಯಬೇಕು. ಈ ನಿಟ್ಟಿನಲ್ಲಿ ರಾಜೀನಾಮೆಗೆ ನಾನೇ ಪ್ರೋತ್ಸಾಹಿಸಿದೆ’ ಎಂದರು.
ರಾಜ್ಯ ಬಿಜೆಪಿ ಸರ್ಕಾರದ ಮುಂದಿನ ಹಾದಿ ಸುಗಮವಾಗಿಲ್ಲ. ಬಹಳ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಸಚಿವರಿಗೆ ಹೆಚ್ಚಿನ ಬಲ ತುಂಬಬೇಕು. ಸರ್ಕಾರಕ್ಕೆ ದೊಡ್ಡ ಹೊಣೆಗಾರಿಕೆ ಇದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದ ಅಭಿವೃದ್ಧಿ ಉತ್ತುಂಗಕ್ಕೆ ತಲುಪಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…