ಬೆಂಗಳೂರು: ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಹೋರಾಡುತ್ತಿರುವುದು ತೆರಿಗೆ ಇಳಿಸಲೋ ಅಥವಾ ಪೆಟ್ರೋಲ್ ಅನ್ನು ಜಿಎಸ್ ಟಿಗೆ ಸೇರಿಸಲೋ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ, ಪೆಟ್ರೋಲ್ ಬೆಲೆ ಏರಿಕೆ ವಿರುದ್ಧದ ಹೋರಾಟಗಳು ತೆರಿಗೆ, ಸುಂಕ ಇಳಿಕೆಯ ಉದ್ದೇಶದ್ದಾಗಿರಬೇಕೇ ವಿನಾ ಜಿಎಸ್ ಟಿ ಗೆ ಸೇರಿಸುವುದಾಗಿರಬಾರದು. ಈಗ ಕಾಂಗ್ರೆಸ್ ಪ್ರತಿಭಟಿಸುತ್ತಿರುವುದು ತೆರಿಗೆ ಇಳಿಸಲೋ ಅಥವಾ ಪೆಟ್ರೋಲನ್ನು ಜಿಎಸ್ ಟಿಗೆ ಸೇರಿಸಲೋ ಎಂಬುದು ಸ್ಪಷ್ಟವಾಗಬೇಕು. ಜಿಎಸ್ ಟಿಗೆ ಸೇರಿಸುವುದೇ ಕಾಂಗ್ರೆಸ್ ಉದ್ದೇಶವಾಗಿದ್ದರೆ ಅದು ಶೋಷಣೆ ಪರವಾದ ಹೋರಾಟ ಎಂದಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…