Featured

ಕಾಂಗ್ರೆಸ್ ನನಗೆ  ಮೋಸ ಮಾಡಿಲ್ಲ, ಯಾವುದೇ ಕಾರಣಕ್ಕೂ ನಾನು ಪಕ್ಷ  ಬಿಡಲ್ಲ : ರಾಜಣ್ಣ ಸ್ಪಷ್ಟನೆ – vishwanews24

ಕಾಂಗ್ರೆಸ್ ನನಗೆ  ಮೋಸ ಮಾಡಿಲ್ಲ, ಯಾವುದೇ ಕಾರಣಕ್ಕೂ ನಾನು ಪಕ್ಷ  ಬಿಡಲ್ಲ  :  ರಾಜಣ್ಣ ಸ್ಪಷ್ಟನೆ

ತುಮಕೂರು,: ಕಾಂಗ್ರೆಸ್ ಪಕ್ಷ ನನಗೆ ಮೋಸ ಮಾಡಿಲ್ಲ. ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಡಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ.

ಮಧುಗಿರಿಯ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ರಾಜಣ್ಣ, ಇದೇ ವೇಳೆ ಬಿಜೆಪಿ ಸೇರುವ ಕುರಿತು ಇದ್ದ ಆರೋಪವನ್ನು ಅಲ್ಲಗಳೆದಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮ ನನಗೆ ಬಹಳ ಪ್ರೀತಿಯ ಯೋಜನೆ. ಸಿದ್ದರಾಮಯ್ಯ ಅವರು ಅನ್ನಭಾಗ್ಯ ಕಾರ್ಯಕ್ರಮದಿಂದ ನನಗೆ ಅಚ್ಚುಮೆಚ್ಚು. ಅದಕ್ಕೆ ನಾನು ಅವರನ್ನು ಹೆಚ್ಚು ಪ್ರೀತಿ ಮಾಡುತ್ತೇನೆ. ಹಸಿವಿನ ಪಿಡುಗು ತೊಡೆದು ಹಾಕಿದ್ದು ಮಾನ್ಯ ಸಿದ್ದರಾಮಯ್ಯ ಎಂದರು.

ಉಳಿದ ಸಿಎಂಗಳಿಗೆ ಮನಸ್ಥಿತಿ ಇರಲಿಲ್ಲ. ಹಾಗಾಗಿ ಅವರು ಅನ್ನಭಾಗ್ಯದಂತಹ ಕಾರ್ಯಕ್ರಮ ತಂದಿಲ್ಲ. ಸಿದ್ದರಾಮಯ್ಯನವರು ಅವರ ಮನೆಯಿಂದ ತಂದು ಕೊಟ್ಟಿಲ್ಲ ನಿಜ. ಆದರೆ ಬೇರೆ ಸಿಎಂಗಳು ಯಾಕೆ ಕೊಟ್ಟಿಲ್ಲ ಎಂದರು.

ನಾನು ಮಾಜಿ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ನನಗೆ ಅದರಿಂದ ಬೇಜಾರಿಲ್ಲ. 35 ಸಾವಿರ ಲೀಡ್‌ನಿಂದ ನಾನು ಗೆದ್ದಿದ್ದೇನೆ. ಈಗ ಚುನಾವಣೆ ಆದರೂ ನಾನೂ ಹೆಚ್ಚು ಮತದಿಂದ ಗೆಲ್ಲುತ್ತೇನೆ. ನಾನು ಭ್ರಷ್ಟಾಚಾರ ಮಾಡಿಲ್ಲ. ಆದರೂ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟೆ ಎಂದು ಹೇಳಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

13 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

13 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

13 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

14 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

14 hours ago