ಮೈಸೂರು: 15 ಕೋಟಿ ರೂ. ಬ್ಯಾಂಕ್ ಬ್ಯಾಲೆನ್ಸ್ ತೊರಿಸಿದವರಿಗೆ ಮಾತ್ರ ವಿಧಾನ ಪರಿಷತ್ ಟಿಕೆಟ್ ಪಡೆಯಲು ಕಾಂಗ್ರೆಸ್ ನಲ್ಲಿ ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “15 ಕೋಟಿ ರೂ. ಬ್ಯಾಂಕ್ ಬ್ಯಾಲೆನ್ಸ್ ತೊರಿಸಿದವರಿಗೆ ಮಾತ್ರ ಟಿಕೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಿಕೆಟ್ ಬಯಸುವವರಿಗೆ ಹೇಳಿದ್ದಾರೆ. ಹೀಗಾದರೆ ಸಾಮಾಜಿಕ ನ್ಯಾಯ ಎಲ್ಲಿ ಸಿಗುತ್ತದೆ ಹೇಳಿ. ಕಾಂಗ್ರೆಸ್ ನಲ್ಲೂ ಕೂಡ ಈಗ ಸಾಮಾಜಿಕ ನ್ಯಾಯ ದೂರವಾಗುತ್ತಿದೆ” ಎಂದರು.
ಇನ್ನು ಎಂಟು ಉಪಚುನಾವಣೆ ನಡೆದಿದ್ದು, ಆ ಸಂದರ್ಭದಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿಲ್ಲ. ಈಗ ಚುನಾವಣೆ ಹತ್ತಿರ ಬಂದಿದೆಯೆಂದು ಭ್ರಷ್ಟಾಚಾರ ಬಗ್ಗೆ ಮಾತನಾಡುತ್ತಿದ್ದಾರೆ” ಎಂದಿದ್ದಾರೆ.
ಸಿದ್ದರಾಮಯ್ಯನವರು ದಲಿತ ಮುಖ್ಯಮಂತ್ರಿಗೆ ನನ್ನ ಬೆಂಬಲವೆಂದು ಹೇಳುತ್ತಾರೆ. ಮತ್ತೊಂದೆಡೆ ನಾನೆ ದಲಿತ ಎಂದೂ ಹೇಳುತ್ತಾರೆ. ನಾನೇ ಮುಂದಿನ ಮುಖ್ಯಮಂತ್ರಿ ಅಂತ ಇದರರ್ಥ. ಕಾಂಗ್ರೆಸ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…