ಚಿಕ್ಕಮಗಳೂರು : ಕಾಂಗ್ರೆಸ್ ನವರಿಗೆ ದೂರುವುದಕ್ಕೆ ಮೋದಿ ಬೇಕು. ಒಳ್ಳೆಯದಕ್ಕಾದರೆ ಮೋದಿ ಬೇಡ. ಗೂಸುಂಬೆ ರಾಜಕಾರಣದಿಂದ ಕಾಂಗ್ರೆಸ್ ಗೆ ಈ ಸ್ಥಿತಿ ಬಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿಡಿಕಾರಿದರು.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಈಗ ಲಸಿಕೆ ರಾಜಕಾರಣ ಮಾಡುವುದು ಬೇಡ. ಈ ಹಿಂದೆ ಕಾಂಗ್ರೆಸ್ ನವರು ಲಸಿಕೆ ತೆಗೆದುಕೊಂಡರೆ ಮಕ್ಕಳಾಗಲ್ಲ ಎಂದಿದ್ದರು. ಆ ಸಮಯದಲ್ಲಿ ಸಿದ್ದರಾಮಯ್ಯ ಏನು ಹೇಳಿದ್ದರೆಂದು ಹೇಳಬೇಕಾ, ಡಿ ಕೆ ಶಿವಕುಮಾರ್ ಟ್ವೀಟ್ ತೋರಿಸಬೇಕಾ? ಜಾರ್ಖಂಡ್ ಆರೋಗ್ಯ ಸಚಿವರ ಹೇಳಿಕೆ ನೆನಪು ಮಾಡಬೇಕಾ ಎಂದು ಹೇಳಿದರು.
ಅವತ್ತು ಲಸಿಕೆ ವಿರುದ್ಧ ರಾಜಕಾರಣ ಮಾಡಿದರು. ಈಗ ಕಾಂಗ್ರೆಸ್ ನವರ ಎಡಬಿಡಂಗಿತನ ಹೇಗೆ ಎಂದರೆ ಪ್ರಧಾನಿ ಎಲ್ಲರಿಗೂ ಉಚಿತ ವಾಕ್ಸಿನ್ ಘೋಷಣೆ ಮಾಡಿದಾಗ ಕಾಂಗ್ರೆಸ್ ನವರು ಥ್ಯಾಂಕ್ಯೂ ಸುಪ್ರೀಂ ಕೋರ್ಟ್ ಎಂದರು. ಉಚಿತ ಲಸಿಕೆಯ ಕ್ರೆಡಿಟ್ ಮೋದಿ, ಬಿಜೆಪಿಗೆ ಹೋಗಬಹುದು ಅಂತ ಥ್ಯಾಂಕ್ಯೂ ಸುಪ್ರೀಂ ಕೋರ್ಟ್ ಅಂತಾ ರಾಜಕಾರಣ ಮಾಡಿದರು ಎಂದು ಸಿ.ಟಿ.ರವಿ ವಾಗ್ದಾಳಿ ನಡೆಸಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…