ಬೆಂಗಳೂರು: ಕಾಂಗ್ರೆಸ್ ನವರು ದೇಶಕ್ಕಾಗಿ ಬಲಿದಾನ ಕೊಟ್ಟವರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಯೂಥ್ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು,ದೇಶದಲ್ಲಿ ಹಸಿರು ಕ್ರಾಂತಿ ತಂದಿದ್ದು ಕಾಂಗ್ರೆಸ್, ಸ್ಮಾರ್ಟ್ ಫೋನ್ ಯುಗ ಪ್ರಾರಂಭವಾಗಿದ್ದು, ಬಾಹ್ಯಾಕಾಶ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ. ನೆರೆ ಸಂತ್ರಸ್ತರ ನೋವಿಗೆ ಪ್ರಧಾನಿ ಮೋದಿ ಸ್ಪಂದನೆ ಮಾಡಿಲ್ಲ. 18 ವರ್ಷದ ಯುವಕರಿಗೆ ಮತದಾನ ಹಕ್ಕು ಕೊಟ್ಟಿದ್ದು ರಾಜೀವ್ ಗಾಂಧಿ. ಆಹಾರ ಭದ್ರತೆ ದೇಶದಲ್ಲಿ ತಂದಿದ್ದು ಕಾಂಗ್ರೆಸ್. ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೇ ಅಪಾರ. ಬಿಜೆಪಿಯವರು ಏನು ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.
ಸೋನಿಯಾ ಗಾಂಧಿ ಅವರಿಗೆ ಪ್ರಧಾನಿಯಾಗುವ ಅವಕಾಶ ಇದ್ದರೂ, ದೇಶಕ್ಕಾಗಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಮಾಡಿದರು. ಆಧುನಿಕ ಭಾರತ ನಿರ್ಮಾಣ ಮಾಡಿದ ಶ್ರೇಯಸ್ಸು ಕಾಂಗ್ರೆಸ್ಸಿಗೆ ಸಲ್ಲುತ್ತದೆ. ಯುವಕರನ್ನು ದಾರಿ ತಪ್ಪಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ಇತಿಹಾಸ ತಿಳಿಸುವ ಕೆಲಸ ನಮ್ಮ ಕಾರ್ಯಕರ್ತರು ಮಾಡಬೇಕು. ಬಿಜೆಪಿಯವರು ಸುಳ್ಳು ಹೇಳುವುದನ್ನು ಬಿಟ್ಟು ಇನ್ನೇನು ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.
Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ Council Election Fight: ಸಾಕಷ್ಟು ಕುತೂಹಲ…
ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ…
ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…
ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…
ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ ಮುಂಬೈ:…
ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್…