Featured

ಕಾಂಗ್ರೆಸ್ ನಾಯಕರ ಮನೆಯಲ್ಲಿಯೇ ವೀರ ಸಾವರ್ಕರ್ ಬ್ಯಾನ್ ಹಾಕ್ತೇವೆ : ಯಶ್ಪಾಲ್ ಸುವರ್ಣ – Vishwanews24

ಕಾಂಗ್ರೆಸ್ ನಾಯಕರ ಮನೆಯಲ್ಲಿಯೇ ವೀರ ಸಾವರ್ಕರ್ ಬ್ಯಾನ್ ಹಾಕ್ತೇವೆ : ಯಶ್ಪಾಲ್

ಸುವರ್ಣ

ಪಿಎಫ್ಐ ಸಂಘಟನೆ ದೇಶದ ಅನಾಗರಿಕ ಸಂಘಟನೆ

ಯಾರು ದೇಶಪ್ರೇಮಿ ಎಂದು PFI ಎಸ್ಡಿಪಿಐಗೆ ಗೊತ್ತಿಲ್ಲ

ಕಾಂಗ್ರೆಸ್ ಡೋಂಗಿ ದೇಶಭಕ್ತರನ್ನು ಇಟ್ಟುಕೊಂಡಿದೆ

ಬ್ರಹ್ಮಗಿರಿ ಸರ್ಕಲಲ್ಲಿ ಸಾವರ್ಕರ್ ಪುತ್ಥಳಿಯನ್ನು ಅನಾವರಣ ಮಾಡುತ್ತೇವೆ

ಕಾಂಗ್ರೆಸ್ ನಾಯಕರ ಅಂಗಳದಲ್ಲಿ ಸಾವರ್ಕರ್ ಭಾವಚಿತ್ರ ಹಾಕುತ್ತೇವೆ

ಅಂದು ಜಿನ್ನಾ ದೇಶ ವಿಭಜನೆ ಮಾಡಿದರು

ಸಿದ್ದರಾಮಯ್ಯ ಜಿನ್ನಾನ ಮತ್ತೊಂದು ರೂಪ

ಸಿದ್ದರಾಮಯ್ಯ ಮತ್ತೆ ದೇಶ ವಿಭಜನೆ ಮಾಡಲು ಹೊರಟಿದ್ದಾರೆ

ಸಿದ್ದರಾಮಯ್ಯ ಅರಳು-ಮರಳಿನ ಹೇಳಿಕೆಯನ್ನ ಕೊಟ್ಟಿದ್ದಾರೆ

ಸಿದ್ದರಾಮಯ್ಯನ ಮನೆ ಅಂಗಳದಲ್ಲೂ ಸಾವರ್ಕರ್ ಭಾವಚಿತ್ರ ಹಾಕುತ್ತೇವೆ

ವೀರ ಸಾವರ್ಕರ್ ದೇಶಭಕ್ತಿ ಏನು ಎಂಬುದು ಕಾಂಗ್ರೆಸ್ ಗೆ ತೋರಿಸಿ ಕೊಡುತ್ತೇವೆ

ವೀರಸಾವರ್ಕರ ಅವರ ಹೋರಾಟ ಸಾಧನೆ ಏನು ಎಂದು ತಿಳಿದುಕೊಳ್ಳಿ

ಸಾವರ್ಕರ್ ಗೆ ಎರಡು ಬಾರಿ ಜೀವಾವಧಿ ಶಿಕ್ಷೆಯನ್ನು ಬ್ರಿಟಿಷರು ಕೊಟ್ಟಿದ್ದರು

ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ಹೇಳಿಕೆ

ಮಂಗಳೂರು : ಮಸೂದ್ ಹತ್ಯೆ ಪ್ರಕರಣ – ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ – Vishwanews24

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

2 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

2 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

2 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

5 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

6 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

6 hours ago