Featured

ಕಾಂಗ್ರೆಸ್ ನಾಯಕರ ಮನೆಯಲ್ಲಿಯೇ ವೀರ ಸಾವರ್ಕರ್ ಬ್ಯಾನ್ ಹಾಕ್ತೇವೆ : ಯಶ್ಪಾಲ್ ಸುವರ್ಣ – Vishwanews24

ಕಾಂಗ್ರೆಸ್ ನಾಯಕರ ಮನೆಯಲ್ಲಿಯೇ ವೀರ ಸಾವರ್ಕರ್ ಬ್ಯಾನ್ ಹಾಕ್ತೇವೆ : ಯಶ್ಪಾಲ್

ಸುವರ್ಣ

ಪಿಎಫ್ಐ ಸಂಘಟನೆ ದೇಶದ ಅನಾಗರಿಕ ಸಂಘಟನೆ

ಯಾರು ದೇಶಪ್ರೇಮಿ ಎಂದು PFI ಎಸ್ಡಿಪಿಐಗೆ ಗೊತ್ತಿಲ್ಲ

ಕಾಂಗ್ರೆಸ್ ಡೋಂಗಿ ದೇಶಭಕ್ತರನ್ನು ಇಟ್ಟುಕೊಂಡಿದೆ

ಬ್ರಹ್ಮಗಿರಿ ಸರ್ಕಲಲ್ಲಿ ಸಾವರ್ಕರ್ ಪುತ್ಥಳಿಯನ್ನು ಅನಾವರಣ ಮಾಡುತ್ತೇವೆ

ಕಾಂಗ್ರೆಸ್ ನಾಯಕರ ಅಂಗಳದಲ್ಲಿ ಸಾವರ್ಕರ್ ಭಾವಚಿತ್ರ ಹಾಕುತ್ತೇವೆ

ಅಂದು ಜಿನ್ನಾ ದೇಶ ವಿಭಜನೆ ಮಾಡಿದರು

ಸಿದ್ದರಾಮಯ್ಯ ಜಿನ್ನಾನ ಮತ್ತೊಂದು ರೂಪ

ಸಿದ್ದರಾಮಯ್ಯ ಮತ್ತೆ ದೇಶ ವಿಭಜನೆ ಮಾಡಲು ಹೊರಟಿದ್ದಾರೆ

ಸಿದ್ದರಾಮಯ್ಯ ಅರಳು-ಮರಳಿನ ಹೇಳಿಕೆಯನ್ನ ಕೊಟ್ಟಿದ್ದಾರೆ

ಸಿದ್ದರಾಮಯ್ಯನ ಮನೆ ಅಂಗಳದಲ್ಲೂ ಸಾವರ್ಕರ್ ಭಾವಚಿತ್ರ ಹಾಕುತ್ತೇವೆ

ವೀರ ಸಾವರ್ಕರ್ ದೇಶಭಕ್ತಿ ಏನು ಎಂಬುದು ಕಾಂಗ್ರೆಸ್ ಗೆ ತೋರಿಸಿ ಕೊಡುತ್ತೇವೆ

ವೀರಸಾವರ್ಕರ ಅವರ ಹೋರಾಟ ಸಾಧನೆ ಏನು ಎಂದು ತಿಳಿದುಕೊಳ್ಳಿ

ಸಾವರ್ಕರ್ ಗೆ ಎರಡು ಬಾರಿ ಜೀವಾವಧಿ ಶಿಕ್ಷೆಯನ್ನು ಬ್ರಿಟಿಷರು ಕೊಟ್ಟಿದ್ದರು

ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ಹೇಳಿಕೆ

ಮಂಗಳೂರು : ಮಸೂದ್ ಹತ್ಯೆ ಪ್ರಕರಣ – ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

10 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

10 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

10 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

10 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago