Featured

ಕಾಂಗ್ರೆಸ್ ನಾವಿಕನಿಲ್ಲದ ದೋಣಿಯಾದಂತಾಗಿದೆ : ಶೋಭಾ ಕರಂದ್ಲಾಜೆ -Vishwanews24

ಕಾಂಗ್ರೆಸ್ ನಾವಿಕನಿಲ್ಲದ ದೋಣಿಯಾದಂತಾಗಿದೆ : ಶೋಭಾ ಕರಂದ್ಲಾಜೆ -Vishwanews24

ಚಿಕ್ಕಮಗಳೂರು: “ರಾಹುಲ್ ಗಾಂಧಿ ಕಾಲಿಟ್ಟ ಪ್ರದೇಶದಲ್ಲೆಲ್ಲಾ ಕಾಂಗ್ರೆಸ್ ನೆಲಕಚ್ಚುತ್ತಿದೆ. ಕಾಂಗ್ರೆಸ್ ನಾಯಕರಿಗೆ ಸಾಲು ಸಾಲು ಸೋಲಿನಿಂದ ಬುದ್ದಿಭ್ರಮಣೆಯಾಗಿದ್ದು, ಹೀಗಾಗಿ ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ” ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ  ವಾಗ್ದಾಳಿ ನಡೆಸಿದ್ದಾರೆ.

ಬ್ರಿಟಿಷರನ್ನು ದೇಶ ಬಿಟ್ಟು ಓಡಿಸಿದವರಿಗೆ ನರೇಂದ್ರ ಮೋದಿಯನ್ನು ಓಡಿಸುವುದು ಕಷ್ಟಕರವಲ್ಲ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ”ರಾಹುಲ್ ಗಾಂಧಿಗೆ ಚಿಕಿತ್ಸೆಯ ನೀಡುವ ಅಗತ್ಯವಿದೆ. ಚುನಾವಣೆಗಾಗಿ ನೀರಿಗಿಳಿಯೋದು, ಹಾಡು ಹೇಳೋದು, ಡ್ಯಾನ್ಸ್ ಮಾಡುವುದನ್ನು ನೋಡಬಹುದಾಗಿದೆ. ರಾಹುಲ್ ಗಾಂಧಿ ಕಾಲಿಟ್ಟಲ್ಲೆಲ್ಲಾ ಕಾಂಗ್ರೆಸ್ ನೆಲಕಚ್ಚುತ್ತಾ ಹೋಗುತ್ತಿದೆ. ಗೆಲುವು ಕಾಣದ ಕಾಂಗ್ರೆಸ್ ಪಕ್ಷಕ್ಕೆ ಲೋಕಸಭೆಯಲ್ಲಿ ಅಧಿಕೃತ ವಿರೋಧ ಪಕ್ಷದ ಸ್ಥಾನವೂ ದೊರಕಿಲ್ಲ” ಎಂದು ಟೀಕಿಸಿದ್ದಾರೆ.

ಮಂಗಳೂರು ಜೈಲು ಮೇಲ್ದರ್ಜೆಗೇರಿಸಿ ಇನ್ನೂ ಹೆಚ್ಚು ಭದ್ರತೆಯ ಜೈಲನ್ನಾಗಿ ಪರಿವರ್ತಿಸಲಾಗುತ್ತದೆ : ಅಲೋಕ್ ಕುಮಾರ್ -Vishwanews24

”ವಂಶಾಡಳಿತ, ದುರಾಡಳಿತ, ಭ್ರಷ್ಟಾಚಾರದಿಂದ ನೀವು ಜನರಿಂದಲೇ ನಾಶವಾಗಿದ್ದೀರಾ. ಮತ್ತೆ ಸರ್ವನಾಶವಾಗುತ್ತಿರಿ. ಯಾವ ರಾಜ್ಯದಲ್ಲೂ ಕಾಂಗ್ರೆಸ್ ಅಸ್ತಿತ್ವ ಉಳಿಯುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ನಾನಾ ರೀತಿಯ ನಾಟಕವಾಡುತ್ತಾರೆ. ಪಾರ್ಲಿಮೆಂಟ್ ಚುನಾವಣೆ ನಡೆದಾಗ ವಿದೇಶಕ್ಕೆ ಓಡಿ ಹೋಗುತ್ತಾರೆ. ಈಗ ಚುನಾವಣೆಗಾಗಿ ನೀರಿಗಿಳಿಯೋದು, ಹಾಡೋದು, ಡ್ಯಾನ್ಸ್ ಮಾಡೊದನ್ನು ನೋಡಬಹುದಾಗಿದೆ ಎಂದು ವ್ಯಂಗ್ಯವಾಡಿದರು

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

6 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago