ಬೆಂಗಳೂರು: ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರತಿ ಕುಟುಂಬದ ಸದಸ್ಯನಿಗೆ 2000 ಹಾಗೂ ಪ್ರತಿ ತಿಂಗಳು 200 ಯೂನಿಟ್ ವಿದ್ಯುತ್ ಉಚಿತವಾಗಿ ತಮ್ಮ ಸರ್ಕಾರ ಬಂದರೇ ನೀಡುವುದಾಗಿ ಘೋಷಿಸಿತ್ತು. ಈ ಬಳಿಕ ಮೂರನೇ ಗ್ಯಾರಂಟಿಯಾಗಿ ಪ್ರತಿ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಘೋಷಿಸಿದೆ.
ಈ ಬಗ್ಗೆ ಇಂದು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ ಪಾಟೀಲ್ ಗ್ಯಾರಂಟಿ ಪೋಸ್ಟರ್ ಬಿಡುಗಡೆ ಮಾಡಿದರು.
ಕಾಂಗ್ರೆಸ್ ಮೂರನೇ ಗ್ಯಾರಂಟಿ ಪ್ರತಿ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಜಂಟಿ ಮಾಧ್ಯಮಗೋಷ್ಟಿಯಲ್ಲಿ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ನೀಡುವುದಾಗಿ ಉಚಿತವಾಗಿ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…