ಬೆಂಗಳೂರು: ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರತಿ ಕುಟುಂಬದ ಸದಸ್ಯನಿಗೆ 2000 ಹಾಗೂ ಪ್ರತಿ ತಿಂಗಳು 200 ಯೂನಿಟ್ ವಿದ್ಯುತ್ ಉಚಿತವಾಗಿ ತಮ್ಮ ಸರ್ಕಾರ ಬಂದರೇ ನೀಡುವುದಾಗಿ ಘೋಷಿಸಿತ್ತು. ಈ ಬಳಿಕ ಮೂರನೇ ಗ್ಯಾರಂಟಿಯಾಗಿ ಪ್ರತಿ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಘೋಷಿಸಿದೆ.
ಈ ಬಗ್ಗೆ ಇಂದು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ ಪಾಟೀಲ್ ಗ್ಯಾರಂಟಿ ಪೋಸ್ಟರ್ ಬಿಡುಗಡೆ ಮಾಡಿದರು.
ಕಾಂಗ್ರೆಸ್ ಮೂರನೇ ಗ್ಯಾರಂಟಿ ಪ್ರತಿ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಜಂಟಿ ಮಾಧ್ಯಮಗೋಷ್ಟಿಯಲ್ಲಿ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ನೀಡುವುದಾಗಿ ಉಚಿತವಾಗಿ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…