ಕಲಬುರಗಿ: ರಾಮ ಮಂದಿರ ನಿರ್ಮಾಣ ಯಾರ ಸ್ವತ್ತಲ್ಲ. ಅದು ದೇಶದ ಜನರ ಹೃದಯ ಶ್ರೀಮಂತಿಕೆಯ ಪ್ರತೀಕ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಶಿಲಾನ್ಯಾಸಕ್ಕೆ ನಮಗೇನು ಆಹ್ವಾನ ನೀಡುವುದು ಬೇಕಿಲ್ಲ. ನಾನು ಟಿವಿಯಲ್ಲೇ ನೋಡಿ ಸಂತಸ ಪಡುತ್ತೇವೆ. ಕಾಂಗ್ರೆಸ್ ನ ಎಲ್ಲರ ಹೃದಯದಲ್ಲಿಯೂ ರಾಮನಿದ್ದಾನೆ ಎಂದರು. ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಕೊರೋನಾ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇಲ್ಲ. ನಾನು ಸುರಕ್ಷಿತವಾಗಿದ್ದೇನೆ ಎಂದು ಹೇಳಿದ್ದಾರೆ.
ಕೊವೀಡ್ -19 ಸಂಕಷ್ಟ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಭಾರೀ ಲೂಟಿ ಮಾಡುತ್ತಿದ್ದು, ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಕೊರೋನಾ ಸೋಂಕು ಕಂಡು ಬಂದ ನಂತರದಿಂದ ಸರ್ಕಾರ ಹಣ ಲೂಟಿಯಲ್ಲಿ ತೊಡಗಿಕೊಂಡಿದ್ದು, ಭ್ರಷ್ಟಾಚಾರದಲ್ಲಿ ನಿರತವಾಗಿದೆ. ಪ್ರತಿಯೊಬ್ಬ ಸಚಿವರು ತಮಗೆಷ್ಟು ಸಿಗುತ್ತದೆ ಎಂದು ಯೋಚಿಸುತ್ತಿದ್ದಾರೆ. ಹೀಗಾಗಿ, ನಾವು ಸರ್ಕಾರಕ್ಕೆ ಲೆಕ್ಕ ಕೇಳುವ ಅಭಿಯಾನ ಆರಂಭಿಸಿದ್ದೇವೆ ಎಂದು ಹೇಳಿದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…