ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಪೈಕಿ ಬಾಕಿ ಉಳಿದಿರುವ 58 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ 58 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮಲ್ಲಿಕಾರ್ಜುನ್ ಖರ್ಗೆ ಜೊತೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಚರ್ಚೆ ನಡೆಸಿದ್ದು, ಈ ಪೈಕಿ ಇಂದು ಅಥವಾ ನಾಳೆ ಕಾಂಗ್ರೆಸ್ ನ ಸುಮಾರು 25 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಾಂಗ್ರೆಸ್ ಈಗಾಗಲೇ ಎರಡು ಹಂತಗಳಲ್ಲಿ 166 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದ್ದು, ಉಳಿದ 58 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಂಬಂಧ ಸಭೆ ನಡೆದಿದ್ದು, ಈ ಪೈಕಿ 25 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಇಂದು ಅಥವಾ ನಾಳೆ 3 ನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…