ಬೆಂಗಳೂರು : ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಿರುವ 14 ಶಾಸಕರನ್ನು ಕ್ಷೇತ್ರದ ಜನರೂ ಕೂಡ ತಿರಸ್ಕರಿಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ 14 ಶಾಸಕರನ್ನು ಉಚ್ಛಾಟಿಸಿರುವ ಎಐಸಿಸಿ ನಿರ್ಧಾರವನ್ನು ದಿನೇಶ್ ಗುಂಡೂರಾವ್ ಸ್ವಾಗತಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, 14 ದ್ರೋಹಿಗಳನ್ನು ಕಾಂಗ್ರೆಸ್ ನಿಂದ ಹೊರ ಹಾಕಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಅವರಿಗೆ ಸ್ಥಾನವಿಲ್ಲ ಮತ್ತು ಪ್ರಸ್ತುತ ಸ್ಥಾನದಲ್ಲಿ ಬಿಜೆಪಿಯೂ ಅವರನ್ನು ಬಯಸುತ್ತದೆಯೇ ಎಂದು ನಾನು ಆಶ್ಚರ್ಯದಿಂದ ಗಮನಿಸುತ್ತಿದ್ದೇನೆ ಎಂದಿದ್ದಾರೆ.
ಇನ್ನು ಉಚ್ಛಾಟಿತ 14 ಶಾಸಕರನ್ನು ಅವರ ಕ್ಷೇತ್ರದ ಜನರೂ ಕೂಡ ತಿರಸ್ಕರಿಸುತ್ತಾರೆ ಎಂದು ಭಾವಿಸುತ್ತೇನೆ ಎಂದು ಟ್ವೀಟರ್ ನಲ್ಲಿ ಅತೃಪ್ತ ಶಾಸಕರ ವಿರುದ್ಧ ಗರಂ ಆಗಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…