ಬೆಂಗಳೂರು: ಕೋವಿಡ್ 19 ನಿರ್ಬಂಧ ಇದ್ದರೂ ಸರ್ಕಾರದ ನಿರ್ಧಾರಕ್ಕೆ ಸಡ್ಡು ಹೊಡೆದ ಆರಂಭಿಸಿದ್ದ ಮೇಕೆದಾಟು ಪಾದಯಾತ್ರೆಯನ್ನು ಕಾಂಗ್ರೆಸ್ ನಾಯಕರು ಕೊನೆಗೊಳಿಸಿದ್ದಾರೆ.
ಸರ್ಕಾರದ ಆದೇಶ ಮತ್ತು ಹೈಕೋರ್ಟ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಇಂದು ರಾಮನಗರ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯಲ್ಲಿ ಪಾದಯಾತ್ರೆಯನ್ನು ಕೊನೆಗೊಳಿಸುವ ಬಗ್ಗೆಯೇ ಹೆಚ್ಚಿನ ನಾಯಕರು ಒಲವು ವ್ಯಕ್ತಪಡಿಸಿದ್ದರಿಂದ ಇಂದಿಗೆ ಪಾದಯಾತ್ರೆ ಕೊನೆಯಾಗಿದೆ. 12 ದಿನಗಳ ಪಾದಯಾತ್ರಯನ್ನು 5 ದಿನಕ್ಕೆ ಮೊಟಕುಗೊಳಿಸಿದ್ದು, ಕೊರೊನಾ ಸೋಂಕು ಕಡಿಮೆಯಾದ ನಂತರ ರಾಮನಗರದಿಂದಲೇ ಮತ್ತೇ ಪಾದಯಾತ್ರೆಯನ್ನು ಪ್ರಾರಂಭಿಸಲು ಕಾಂಗ್ರಸ್ ನಾಯಕರು ನಿರ್ಧರಿಸಿದೆ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…