ಬೆಂಗಳೂರು: ಸಿಎಂ ರಾಜೀನಾಮೆ ನೀಡುವ ಅಗತ್ಯವಿಲ್ಲ. ಹಳ್ಳಿಯಿಂದ ದಿಲ್ಲಿಯವರೆಗೂ ಕಾಂಗ್ರೆಸ್ ಪಕ್ಷ ನಮ್ಮ ಮುಖ್ಯಮಂತ್ರಿಗಳ ಪರವಾಗಿ ನಿಲ್ಲಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸ್ಪೀಕರ್ ಕೋಳಿವಾಡ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಕೆಪಿಸಿಸಿ ಅಧ್ಯಕ್ಷ ನಾನು, ಅವರ ರಾಜೀನಾಮೆ ಪ್ರಶ್ನೆಯೇ ಉದ್ಭವ ಆಗುವುದಿಲ್ಲ ಎಂದು ಹೇಳಿದರು.
ನಮ್ಮ ಮುಖ್ಯಮಂತ್ರಿಗಳ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ನವರು ರಾಜಕೀಯವಾಗಿ ಷಡ್ಯಂತ್ರ ರೂಪಿಸುತ್ತಿದ್ದು, ನಮ್ಮ ಗ್ಯಾರಂಟಿ ಯೋಜನೆಗಳು ಜನರನ್ನು ತಲುಪುತ್ತಿರುವುದು ವಿರೋಧ ಪಕ್ಷಗಳಿಂದ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದರು.
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ದೊಡ್ಡ ರಾಜ್ಯ ಕರ್ನಾಟಕ ಇಲ್ಲಿ ನಮ್ಮ ಸರ್ಕಾರ ಇರುವುದು ಅವರಿಂದ ಸಹಿಸಲು ಸಾಧ್ಯವಾಗುತ್ತಿಲ್ಲ. ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…