ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ಅಲ್ಪಾವಧಿ ಸರ್ಕಾರ. ಇದೊಂದು ಪ್ರಕೃತಿ ವಿರುದ್ಧವಾದ ಪ್ರಕ್ರಿಯೆಯಾಗಿದೆ ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಮೈಸೂರಲ್ಲಿ ಮಾತನಾಡಿದ ಅವರು, ಪ್ರಮಾಣ ವಚನ ಸ್ವೀಕಾರ ಮಾಡುವವರೆಗೂ ಈ ಸರ್ಕಾರ ಇರುತ್ತಾ ಅನ್ನೋ ಅನುಮಾನ ಇದೆ. ಒಂದೊಂದು ಬಾರಿ ಎರಡೆರಡು ತಲೆ, ನಾಲ್ಕು ನಾಲ್ಕು ಕೈ ಇರುವ ಮಕ್ಕಳು ಹುಟ್ಟುತ್ತವೆ. ಅಂತಹ ಮಕ್ಕಳು ಬಹಳ ದಿನ ಬದುಕೋಲ್ಲ. ಈ ಸರ್ಕಾರದ ಪರಿಸ್ಥಿತಿಯೂ ಹಾಗೆಯೇ ಆಗಿದೆ. ಇನ್ನು ಮೂರು ತಿಂಗಳು ಮಾತ್ರ ಈ ಮೈತ್ರಿಯ ಆಯುಷ್ಯ ಅಂತ ಭವಿಷ್ಯ ನುಡಿದರು.
ನಾವೇನು ಆಪರೇಷನ್ ಕಮಲ ನಡೆಸೋಲ್ಲ. ಮೋದಿ ಅಭಿವೃದ್ಧಿ ಮೆಚ್ಚಿ ಬರುವವರನ್ನ ನಾವು ಸ್ವಾಗತ ಮಾಡುತ್ತೇವೆ. ಸಿದ್ದರಾಮಯ್ಯರನ್ನ ಕಾಂಗ್ರೆಸ್ ಯೂಸ್ ಮಾಡಿಕೊಳ್ಳುತ್ತಿದೇಯಾ ಅಂತ ಅವರನ್ನೆ ಕೇಳಿ ಎಂದರು.
ಈಗಲಾದರೂ ಸಿದ್ದರಾಮಯ್ಯ ತಮ್ಮ ಭಾಷೆ ನಡವಳಿಕೆ ಬದಲಾಯಿಸಿಕೊಳ್ಳಲಿ. ಯಡಿಯೂರಪ್ಪ ಕೆಜೆಪಿಯಲ್ಲಿದ್ದಾಗ ಅವರು ಬೇರೆ ಪಕ್ಷದಲ್ಲಿದ್ದುಕೊಂಡು ವಾಗ್ದಾಳಿ ನಡೆಸಿದ್ದರು. ಆದರೆ ಜೆಡಿಎಸ್-ಕಾಂಗ್ರೆಸ್ ನಾಯಕರು ಯಾವಾಗಲೂ ಬೈದಾಡಿಕೊಂಡು ಈಗ ಒಂದಾದರೇ ಏನರ್ಥ ಎಂದು ಪ್ರಶ್ನಿಸಿದರು.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…