Featured

ಕಾಂಗ್ರೆಸ್ ಮುಖಂಡ ರವಿರಾಜ ಕೊರವಿ ಬಿಜೆಪಿ ಸೇರ್ಪಡೆ – Vishwanews24

ಕಾಂಗ್ರೆಸ್ ಮುಖಂಡ ರವಿರಾಜ ಕೊರವಿ ಬಿಜೆಪಿ ಸೇರ್ಪಡೆ

ಚಿಂಚೋಳಿ (ಕಲಬುರಗಿ ಜಿಲ್ಲೆ): ಜಿಲ್ಲಾ ಕೋಲಿ ಸಮಾಜದ ಅಧ್ಯಕ್ಷ ಕಾಂಗ್ರೆಸ್ ಮುಖಂಡ ರವಿರಾಜ ಕೊರವಿ ಮತ್ತೆ ಬಿಜೆಪಿ ಸೇರಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ರವಿರಾಜ ಕೊರವಿ ಬುಧವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷದ ಪ್ರಮುಖ ವಿಕೆಟ್ ಪತನವಾಗಿದೆ.

ಕಲಬುರಗಿ ಸಂಸದ ಡಾ. ಉಮೇಶ ಜಾಧವ, ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಈ ಸಂದರ್ಭದಲ್ಲಿ  ಇದ್ದರು.

ಕ್ಲಿನಿಕ್​ಗೆ ಬರುತ್ತಿದ್ದ ಮಹಿಳೆಯರ ಖಾಸಗಿ ಅಂಗಗಳ ರಹಸ್ಯ ವಿಡಿಯೋ ಫೋಟೋ ಸೆರೆ ಹಿಡಿದು ವಿಕೃತಿ..🌐 ಬೆಂಗಳೂರಿನ ನಕಲಿ ವೈದ್ಯನ ನಕಲಿ ವೈದ್ಯನ ಬಂಧಿಸಿದ ಪೊಲೀಸರು..

2016ರಲ್ಲಿ ನಡೆದ ಜಿ.ಪಂ ಚುನಾವಣೆಯಲ್ಲಿ ಕೋಡ್ಲಿ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಕೆಲವೇ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರಾಮಲಿಂಗಾರೆಡ್ಡಿ ದೇಶಮುಖ ಎದುರು ಪರಾಭವಗೊಂಡಿದ್ದರು. ಇದಕ್ಕೂ ಮೊದಲು 2011ರಲ್ಲಿ ನಡೆದ ಚುನಾವಣೆಯಲ್ಲಿ ರವಿರಾಜ ಪತ್ನಿ ಸುನಂದಾ ಕೊರವಿ ಚಿಮ್ಮನಚೋಡ ಜಿ.ಪಂ ಮತಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ 2016ರಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದಾಗ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇವರು ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ಅಳಿಯ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

15 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago