ಬೆಂಗಳೂರು:ಬಹಿರಂಗ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ಶಾಸಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒಂದು ವೇಳೆ ಇದೇ ವರ್ತನೆ ಪುನಾರವರ್ತನೆಯಾದರೆ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ರಾಜೀನಾಮೆ ಕೊಡಬೇಕಾಗುತ್ತದೆ ನಾನು ಕುರ್ಚಿಗೆ ಅಂಟಿಕೊಂಡಿಲ್ಲ, ಎಂದು ಸಿ.ಎಂ ಹೆಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ಸಿಗರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.
ಸಿದ್ದರಾಮಯ್ಯನವರೇ ನಮ್ಮ ನಾಯಕರು ಎಂಬ ಕಾಂಗ್ರೆಸ್ ಶಾಸಕರ ಹೇಳಿಕೆ ಕುರಿತಂತೆ ಸೋಮವಾರ ಸುದ್ದಿಗಾರರು ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದಾಗ, ಕಾಂಗ್ರೆಸ್ ಪಕ್ಷ ಮೈತ್ರಿ ಧರ್ಮ ಪಾಲನೆ ಮಾಡುತ್ತಿಲ್ಲ, ಪದೇ, ಪದೇ, ಕಾಂಗ್ರೆಸ್ ನಾಯಕರು ಮಿತಿಮೀರಿ ಮಾತನಾಡುತ್ತಿದ್ದಾರೆ ಎಂದು ಹರಿಹಾಯ್ದರು.
ಈ ಬಗ್ಗೆ ಕಾಂಗ್ರೆಸ್ ನಾಯಕರು, ಹೈಕಮಾಂಡ್ ಉತ್ತರ ಕೊಡಬೇಕು. ನಾನು ಅದಕ್ಕೆ ಉತ್ತರ ಕೊಡಲು ಸಮರ್ಪಕ ವ್ಯಕ್ತಿಯಲ್ಲ. ಆದರೆ ಪದೇ,ಪದೇ ಕಾಂಗ್ರೆಸ್ ಶಾಸಕರು ಹೀಗೆ ಹೇಳಿಕೊಂಡು ತಿರುಗುತ್ತಿದ್ದಾರೆ. ನಾನು ಸಿಎಂ ಕುರ್ಚಿಯಿಂದ ಕೆಳಗಿಳಿಯಬೇಕಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ.
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…