ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮತ್ತೆ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದ್ದು, ಬೆಂಗಳೂರಿನ ಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಶಾಸಕಿ ಸೌಮ್ಯ ರೆಡ್ಡಿ, ನನಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಹತ್ತಿರದ ಅಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಿಂದ ನನ್ನ ಜೊತೆಗೆ ಸಂಪರ್ಕದಲ್ಲಿದ್ದ ಎಲ್ಲರೂ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ :ಕೊರೊನಾ ಲಸಿಕೆ ಪಡೆದಿದ್ದ ಪರೇಶ್ ರಾವಲ್ಗೆ ಕೊರೊನಾ ಸೋಂಕು -Vishwanews24
ಕೋವಿಡ್ 2ನೇ ಅಲೆಯ ತೀವ್ರತೆ ಹೆಚ್ಚುತ್ತಿದ್ದು, ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮಕೈಗೊಂಡು ಮಾಸ್ಕ್ ಧರಿಸಿ. ಎಲ್ಲರಿಗೂ ಲಸಿಕೆ ನೀಡುವ ವಿಧಾನವನ್ನು ತ್ವರಿತಗೊಳಿಸಬೇಕೆಂದು ನಾನು ಸರ್ಕಾರಕ್ಕೆ ಆಗ್ರಹಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…