Featured

ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆಯ ಮೇಲೆ ಇ.ಡಿ ದಾಳಿ – vishwanews24

ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆಯ ಮೇಲೆ ಇ.ಡಿ ದಾಳಿ

ಕಾರವಾರ: ಬೆಳಂಬೆಳಗ್ಗೆ ಕಾರವಾರ ತಾಲೂಕಿನ ಚಿತ್ತಾಕುಲದಲ್ಲಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆಯ ಮೇಲೆ ಇ.ಡಿ (ED Raid) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಡಿ ಅಧಿಕಾರಿ ಕೇಶವ್ ನೇತೃತ್ವದಲ್ಲಿ 12 ಪ್ಯಾರಾ ಮಿಲಿಟರಿ ಶಸಸ್ತ್ರ ತಂಡದೊಂದಿಗೆ ಸುಮಾರು 6 ಅಧಿಕಾರಿಗಳ ತಂಡ ದಾಳಿ ಮಾಡಿದೆ. ಈ ವೇಳೆ ಶಾಸಕರಾಗಲಿ ಅಥವಾ ಅವರ ಕುಟುಂಬದವರಾಗಲಿ ಮನೆಯಲ್ಲಿ ಇರಲಿಲ್ಲ. ಹೀಗಾಗಿ ಮನೆಯಲ್ಲಿ ಇರುವ ಕೆಲಸದವನನ್ನು ವಿಚಾರಣೆ ನಡೆಸುತಿದ್ದು, ಶಾಸಕರಿಗೂ ಬುಲಾವ್ ಹೋಗಿದೆ.

ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅದಿರು ಸಾಗಾಟ ನಡೆಸುತ್ತಿದ್ದ ಸತೀಶ್ ಸೈಲ್ ಈ ಹಿಂದೆ ಆಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದರು. ಈ ಕುರಿತು ಈ ಹಿಂದೆ ಮಾಜಿ ಲೋಕಾಯುಕ್ತ ಸಂತೋಷ್ ಹೆಗಡೆ ತಂಡದಿಂದ ದೂರು ದಾಖಲಿಸಲಾಗಿತ್ತು. ಜನಪ್ರತಿನಿಧಿಗಳ ನ್ಯಾಯಾಲದಿಂದ ಜೈಲು ಶಿಕ್ಷೆ ವಿಧಿಸಲಾಗಿತ್ತು. ಹೈಕೋರ್ಟ್ ಮೂಲಕ ಜಾಮೀನು ಪಡೆದು ಸತೀಶ್ ಸೈಲ್ ಹೊರಬಂದಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

18 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

19 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

19 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

20 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

21 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

21 hours ago