ಕಾರವಾರ: ಬೆಳಂಬೆಳಗ್ಗೆ ಕಾರವಾರ ತಾಲೂಕಿನ ಚಿತ್ತಾಕುಲದಲ್ಲಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆಯ ಮೇಲೆ ಇ.ಡಿ (ED Raid) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಡಿ ಅಧಿಕಾರಿ ಕೇಶವ್ ನೇತೃತ್ವದಲ್ಲಿ 12 ಪ್ಯಾರಾ ಮಿಲಿಟರಿ ಶಸಸ್ತ್ರ ತಂಡದೊಂದಿಗೆ ಸುಮಾರು 6 ಅಧಿಕಾರಿಗಳ ತಂಡ ದಾಳಿ ಮಾಡಿದೆ. ಈ ವೇಳೆ ಶಾಸಕರಾಗಲಿ ಅಥವಾ ಅವರ ಕುಟುಂಬದವರಾಗಲಿ ಮನೆಯಲ್ಲಿ ಇರಲಿಲ್ಲ. ಹೀಗಾಗಿ ಮನೆಯಲ್ಲಿ ಇರುವ ಕೆಲಸದವನನ್ನು ವಿಚಾರಣೆ ನಡೆಸುತಿದ್ದು, ಶಾಸಕರಿಗೂ ಬುಲಾವ್ ಹೋಗಿದೆ.
ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅದಿರು ಸಾಗಾಟ ನಡೆಸುತ್ತಿದ್ದ ಸತೀಶ್ ಸೈಲ್ ಈ ಹಿಂದೆ ಆಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದರು. ಈ ಕುರಿತು ಈ ಹಿಂದೆ ಮಾಜಿ ಲೋಕಾಯುಕ್ತ ಸಂತೋಷ್ ಹೆಗಡೆ ತಂಡದಿಂದ ದೂರು ದಾಖಲಿಸಲಾಗಿತ್ತು. ಜನಪ್ರತಿನಿಧಿಗಳ ನ್ಯಾಯಾಲದಿಂದ ಜೈಲು ಶಿಕ್ಷೆ ವಿಧಿಸಲಾಗಿತ್ತು. ಹೈಕೋರ್ಟ್ ಮೂಲಕ ಜಾಮೀನು ಪಡೆದು ಸತೀಶ್ ಸೈಲ್ ಹೊರಬಂದಿದ್ದರು.
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…
ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…