Featured

ಕಾಂಗ್ರೆಸ್ ಸರ್ಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ಜೆಡಿಎಸ್  ಸಂಪೂರ್ಣ ಬೆಂಬಲ : HDK  – Vishwanews24

ಕಾಂಗ್ರೆಸ್ ಸರ್ಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ಜೆಡಿಎಸ್  ಸಂಪೂರ್ಣ ಬೆಂಬಲ – HDK

ಬೆಂಗಳೂರು: ಇಂದು ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು. ಇಂತಹ ಅವರಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಶುಭಾಶಯಗಳನ್ನು ತಿಳಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ಸರ್ಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ಜೆಡಿಎಸ್ ನಿಂದ ಪರಿಪೂರ್ಣ ಬೆಂಬಲವನ್ನು ಘೋಷಿಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರಕಾರಕ್ಕೆ ಶುಭವಾಗಲಿ. ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.

ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ. ಕನ್ನಡನಾಡಿನ ಜನಹಿತಕ್ಕಾಗಿ ಕಾಂಗ್ರೆಸ್ ಸರಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ನಮ್ಮ ಜನತಾದಳ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ ಎಂದು ಘೋಷಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago