Featured

ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ – vishwanews24

ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾಸನ: ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹಾರಾಜರಿಗಿಂತ ಹೆಚ್ಚು ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಮಾತ್ರ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿಗಳು ಹಾಸನದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು .

ಆರ್ಥಿಕ ಇಲಾಖೆ ಅಧೀನ ಕಾರ್ಯದರ್ಶಿಗಳು ಹಾಸನ ಮಹಾನಗರ ಪಾಲಿಕೆಗೆ ಇನ್ನೂ ಮೂರು ವರ್ಷ ಯಾವುದೇ ಅನುದಾನ ಅಥವಾ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯವಿಲ್ಲ ಎಂದು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಅರಸೀಕೆರೆಯಲ್ಲಿ ಇಂದು 750 ಕೋಟಿಗಳಿಗೂ ಹೆಚ್ಚು ಮೊತ್ತದ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಲಾಗುತ್ತಿದೆ ಎಂದರು.

 

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

22 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

22 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

23 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

23 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago