Featured

ಕಾಂಗ್ರೆಸ್  ಸಿಎಂ ಸ್ಥಾನಕ್ಕೆ  ಡಿ.ಕೆ.ಶಿವಕುಮಾರ್‌‌ ಅವರಿಗೆ ಅವಕಾಶ ಸಿಗಬೇಕು : ಹೆಚ್.ವಿಶ್ವನಾಥ್ -Vishwanews24

ಕಾಂಗ್ರೆಸ್  ಸಿಎಂ ಸ್ಥಾನಕ್ಕೆ  ಡಿ.ಕೆ.ಶಿವಕುಮಾರ್‌‌ ಅವರಿಗೆ ಅವಕಾಶ ಸಿಗಬೇಕು : ಹೆಚ್.ವಿಶ್ವನಾಥ್ -Vishwanews24

ಬೆಂಗಳೂರು  : “ಸಿದ್ದರಾಮಯ್ಯ ಅವರು ಬೇರೆ ಪಕ್ಷದಿಂದ ಬಂದಿದ್ದು ಅವರಿಗೆ ಸಿಎಂ ಅವಕಾಶ ಕೊಟ್ಟಾಗಿದೆ. ಅದೇ ಪಕ್ಷದಲ್ಲಿದ್ದ ಡಿ.ಕೆ.ಶಿವಕುಮಾರ್‌‌ ಅವರಿಗೆ ಅವಕಾಶ ಸಿಗಬೇಕು” ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಾಜಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಕ್ಷೇತ್ರಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ಅವರಿಗೆ ಈ ರೀತಿಯಾದ ಪರಿಸ್ಥಿತಿ ಬರಬಾರದು. ಸಿದ್ದರಾಮಯ್ಯ ಶಿಷ್ಯಂದಿರು ಎಲ್ಲವನ್ನೂ ಮಾತನಾಡುತ್ತಾರೆ. ಸಿದ್ದರಾಮಯ್ಯ ಅವರನ್ನು ಸಿಎಂ ಅಭ್ಯರ್ಥಿ ಎಂದು ಹೇಳಿದರೆ ಕಾಂಗ್ರೆಸ್‌ಗೆ 150 ಸೀಟು ಬರುತ್ತದೆ ಎನ್ನುತ್ತಾರೆ. ಆದರೆ, ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ 70 ಸ್ಥಾನಗಳಿಗೆ ಬಂದಿದ್ದೇಕೆ?” ಎಂದು ಪ್ರಶ್ನಿಸಿದ್ದಾರೆ.

“ಸಿಎಂ ಸ್ಥಾನ ಉಂಡು ಬಿಸಾಡುವುದಲ್ಲ. ಅದನ್ನು ಸ್ವಚ್ಛವಾಗಿರಿಸಿ ಮುಂದೆ ಬರುವವರಿಗೆ ಅವಕಾಶ ಮಾಡಿಕೊಡಬೇಕು. ಸಿದ್ದರಾಮಯ್ಯ ಅವರಿಗೆ ಒಂದು ಬಾರಿ ಅವಕಾಶ ಸಿಕ್ಕಿದೆ. ಅದೇ ಪಕ್ಷದಲ್ಲಿದ್ದ ಡಿ.ಕೆ.ಶಿವಕುಮಾರ್‌‌ ಅವರಿಗೆ ಅವಕಾಶ ಸಿಗಬೇಕು ” ಎಂದಿದ್ದಾರೆ.

 

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

3 hours ago