Featured

ಕಾಂಗ್ರೆಸ್ ಸಿದ್ದರಾಮಯ್ಯರನ್ನು ಕೈ ಬಿಟ್ಟರು ನಾವು ಬಿಡಲ್ಲ : ಸಿ.ಟಿ.ರವಿ -Vishwanews24

ಮೈಸೂರು: ಸಿದ್ದರಾಮಯ್ಯರನ್ನು ಕಾಂಗ್ರೆಸ್ ಕೈ ಬಿಟ್ಟರೂ ನಾವು ಅವರ ಕೈ ಬಿಡಲ್ಲ, ಅವರ ಜೊತೆ ನಾನು ದಿನನಿತ್ಯ ಸಂಪರ್ಕದಲ್ಲಿದ್ದೇನೆ, ಅವರನ್ನು ಆಹ್ವಾನಿಸಿಯೇ ದಸರಾ ಮಾಡುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ. ಅವರು ಕಾಲೆಳೆದಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮೈಸೂರಿನವರಾಗಿದ್ದು, ಅವರೇ ಅತಿಥಿ. ಕಾಂಗ್ರೆಸ್ ಅವರನ್ನು ಕೈ ಬಿಟ್ಟರು ನಾವು ಬಿಡಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಡಿಕೆಶಿ ಬಂಧನ ಸಮುದಾಯದ ವಿರುದ್ಧ ಎಂಬ ಸುದ್ದಿ ಎಲ್ಲೆಡೆ ಹಬ್ಬಿದ್ದು, ಅದರೆ ನಾನು ಕೂಡ ಒಕ್ಕಲಿಗ ಸಮುದಾಯದವನಾಗಿದ್ದು, ನಾನು ನನ್ನ ಸಮುದಾಯದವರಿಗೆ ಹೇಳುವುದೇನೆಂದರೆ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಭಾವನಾತ್ಮಕವಾಗಿ ಯೋಚನೆ ಮಾಡಬೇಡಿ, ವಾಸ್ತವಿಕವಾಗಿ ಯೋಚನೆ ಮಾಡಿ. ಬಂಧನ ಸಮುದಾಯದ ವಿರುದ್ಧ ಎಂದು ಅಂದುಕೊಳ್ಳುವುದು ತಪ್ಪು ಎಂದರು.

ನನ್ನ ಮನೆಯಲ್ಲಿ 10 ಕೋಟಿ ದುಡ್ಡು ಸಿಕ್ಕರೆ ನಾನು ಪ್ರಾಮಾಣಿಕ ಅಂತಾ ಹೇಳಿಕೊಳ್ಳೋಕೆ ಆಗುತ್ತಾ? ನನ್ನ ಆಸ್ತಿ 18 ಎಕರೆ ಇದೆ. ಅದು 180 ಎಕರೆ ಆದರೆ ಅದಕ್ಕೆ ಉತ್ತರ ಕೊಡಬೇಕು. ಅದು 1880 ಎಕರೆ ಆದರೂ ಜನರಿಗೆ ಉತ್ತರ ಕೊಡಬಾರದು ಅಂದರೆ ಅದು ಕಾನೂನಿಗೂ ತದ್ವಿರುದ್ದ ಎಂದು ಕಿಡಿಕಾರಿದರು.

 

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

21 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago