ಮಂಗಳೂರು ವರದಿ:
ಹಿರಿಯ ಕಾಂಗ್ರೆಸ್ ಮುಖಂಡ ಬಿ.ಜನಾರ್ಧನ ಪೂಜಾರಿಯವರನ್ನು ಇಂದು ಭೇಟಿ ಮಾಡಿ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಮೊಹಿದಿನ್ ಬಾವ ಆಶೀರ್ವಾದ ಪಡೆದರು.ಈ ಸಂದರ್ಭ ದಲ್ಲಿ ಶುಭ ಹಾರೈಸಿದ ಪೂಜಾರಿಯವರು ಅತ್ಯದಿಕ ಮತಗಳ ಅಂತರದಿಂದ ವಿಜಯ ಗಳಿಸಿ ಗೆಲ್ಲುವುದಾಗಿ ಬಾವ ರವರಿಗೆ ಹಾರೈಸಿದರು.ಆರೋಗ್ಯ ಸಮಸ್ಯೆ ಆಗಾಗ ಹದೆಗೆಡುತ್ತಿರುವುದರಿಂದ ಈ ಇಳಿ ವಯಸ್ಸಿನಲ್ಲೂ ವಿವಿದ ಕ್ಷೇತ್ರಗಳಲ್ಲಿ ತೆರಳಿ ಪ್ರಚಾರ ಮಾಡಲು ಸ್ವಲ್ಪ ಕಷ್ಟ ಸಾದ್ಯ ವಾದರೂ ಪ್ರಚಾರಕ್ಕೆ ದುಮುಕುವ ಆತ್ಮ ವಿಶ್ವಾಸವನ್ನು ಪೂಜಾರಿಯವರು ಬಾವರವರಿಗೆ ವ್ಯಕ್ತ ಪಡಿಸಿದರು. ಮತ್ತು ಅರೋಗ್ಯ ಕಡೆ ಹೆಚ್ಚು ಗಮನ ಹರಿಸುವವಂತೆಯು ಹಿರಿಯ ಮುಖಂಡ ಜನಾರ್ಧನ ಪೂಜಾರಿಯವರಿಗೆ ಬಾವ ರವರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರೊಡನೆ ಕೆ .ಪಿ.ಸಿ .ಸಿ ಕಾರ್ಯದರ್ಶಿ ಶ್ರೀ ದೇವಿ ಪ್ರಸಾದ್ ಶೆಟ್ಟಿ.ಹಾಗೂ ತಾಲೂಕು ಪಂಚಾಯತ್ ಸದಸ್ಯ ಸುನಿಲ್ ಪೂಜಾರಿ ಉಪಸ್ತಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…