ಮಂಗಳೂರು ವರದಿ:
ಹಿರಿಯ ಕಾಂಗ್ರೆಸ್ ಮುಖಂಡ ಬಿ.ಜನಾರ್ಧನ ಪೂಜಾರಿಯವರನ್ನು ಇಂದು ಭೇಟಿ ಮಾಡಿ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಮೊಹಿದಿನ್ ಬಾವ ಆಶೀರ್ವಾದ ಪಡೆದರು.ಈ ಸಂದರ್ಭ ದಲ್ಲಿ ಶುಭ ಹಾರೈಸಿದ ಪೂಜಾರಿಯವರು ಅತ್ಯದಿಕ ಮತಗಳ ಅಂತರದಿಂದ ವಿಜಯ ಗಳಿಸಿ ಗೆಲ್ಲುವುದಾಗಿ ಬಾವ ರವರಿಗೆ ಹಾರೈಸಿದರು.ಆರೋಗ್ಯ ಸಮಸ್ಯೆ ಆಗಾಗ ಹದೆಗೆಡುತ್ತಿರುವುದರಿಂದ ಈ ಇಳಿ ವಯಸ್ಸಿನಲ್ಲೂ ವಿವಿದ ಕ್ಷೇತ್ರಗಳಲ್ಲಿ ತೆರಳಿ ಪ್ರಚಾರ ಮಾಡಲು ಸ್ವಲ್ಪ ಕಷ್ಟ ಸಾದ್ಯ ವಾದರೂ ಪ್ರಚಾರಕ್ಕೆ ದುಮುಕುವ ಆತ್ಮ ವಿಶ್ವಾಸವನ್ನು ಪೂಜಾರಿಯವರು ಬಾವರವರಿಗೆ ವ್ಯಕ್ತ ಪಡಿಸಿದರು. ಮತ್ತು ಅರೋಗ್ಯ ಕಡೆ ಹೆಚ್ಚು ಗಮನ ಹರಿಸುವವಂತೆಯು ಹಿರಿಯ ಮುಖಂಡ ಜನಾರ್ಧನ ಪೂಜಾರಿಯವರಿಗೆ ಬಾವ ರವರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರೊಡನೆ ಕೆ .ಪಿ.ಸಿ .ಸಿ ಕಾರ್ಯದರ್ಶಿ ಶ್ರೀ ದೇವಿ ಪ್ರಸಾದ್ ಶೆಟ್ಟಿ.ಹಾಗೂ ತಾಲೂಕು ಪಂಚಾಯತ್ ಸದಸ್ಯ ಸುನಿಲ್ ಪೂಜಾರಿ ಉಪಸ್ತಿತರಿದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…