ಮಂಗಳೂರು ವರದಿ:
ಹಿರಿಯ ಕಾಂಗ್ರೆಸ್ ಮುಖಂಡ ಬಿ.ಜನಾರ್ಧನ ಪೂಜಾರಿಯವರನ್ನು ಇಂದು ಭೇಟಿ ಮಾಡಿ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಮೊಹಿದಿನ್ ಬಾವ ಆಶೀರ್ವಾದ ಪಡೆದರು.ಈ ಸಂದರ್ಭ ದಲ್ಲಿ ಶುಭ ಹಾರೈಸಿದ ಪೂಜಾರಿಯವರು ಅತ್ಯದಿಕ ಮತಗಳ ಅಂತರದಿಂದ ವಿಜಯ ಗಳಿಸಿ ಗೆಲ್ಲುವುದಾಗಿ ಬಾವ ರವರಿಗೆ ಹಾರೈಸಿದರು.ಆರೋಗ್ಯ ಸಮಸ್ಯೆ ಆಗಾಗ ಹದೆಗೆಡುತ್ತಿರುವುದರಿಂದ ಈ ಇಳಿ ವಯಸ್ಸಿನಲ್ಲೂ ವಿವಿದ ಕ್ಷೇತ್ರಗಳಲ್ಲಿ ತೆರಳಿ ಪ್ರಚಾರ ಮಾಡಲು ಸ್ವಲ್ಪ ಕಷ್ಟ ಸಾದ್ಯ ವಾದರೂ ಪ್ರಚಾರಕ್ಕೆ ದುಮುಕುವ ಆತ್ಮ ವಿಶ್ವಾಸವನ್ನು ಪೂಜಾರಿಯವರು ಬಾವರವರಿಗೆ ವ್ಯಕ್ತ ಪಡಿಸಿದರು. ಮತ್ತು ಅರೋಗ್ಯ ಕಡೆ ಹೆಚ್ಚು ಗಮನ ಹರಿಸುವವಂತೆಯು ಹಿರಿಯ ಮುಖಂಡ ಜನಾರ್ಧನ ಪೂಜಾರಿಯವರಿಗೆ ಬಾವ ರವರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರೊಡನೆ ಕೆ .ಪಿ.ಸಿ .ಸಿ ಕಾರ್ಯದರ್ಶಿ ಶ್ರೀ ದೇವಿ ಪ್ರಸಾದ್ ಶೆಟ್ಟಿ.ಹಾಗೂ ತಾಲೂಕು ಪಂಚಾಯತ್ ಸದಸ್ಯ ಸುನಿಲ್ ಪೂಜಾರಿ ಉಪಸ್ತಿತರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…