ಬೆಂಗಳೂರು: “ಟೀಕೆ ಮಾಡುವುದೇ ವಿಪಕ್ಷ ನಾಯಕರ ಕೆಲಸ. ಆರ್ಎಸ್ಎಸ್ ಎಲ್ಲದಕ್ಕೂ ಕಾರಣ ಎಂದು ಆರೋಪಿಸುತ್ತಿರುತ್ತಾರೆ. ಹಾಗಾದರೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಯಾವ ಹಿನ್ನೆಲೆಯಿಂದ ಬಂದಿದ್ದಾರೆ?” ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಪ್ರಶ್ನಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಲ್ಲದ್ದಕ್ಕೂ ಆರ್ಎಸ್ಎಸ್ ಕಾರಣ ಎಂದು ಆರೋಪ ಮಾಡುತ್ತಿರುತ್ತಾರೆ. ಇಂದು ಈ ಸ್ಥಾನಕ್ಕೆ ಬರಲು ಆರ್ಎಸ್ಎಸ್ ಕಾರಣ. ನಾನು ಅವರ ಐಡಿಯಾಲಜಿಗಳನ್ನು ಕಲಿತಿದ್ದೇನೆ. ನರೇಂದ್ರ ಮೋದಿ ಅವರು ಪ್ರಧಾನಿ ಆಗಲು ಕೂಡಾ ಆರ್ಎಸ್ಎಸ್ ಕಾರಣ. ಈ ವಿಚಾರವನ್ನು ಪ್ರಧಾನಿ ಮೋದಿ ಅವರೇ ಹೇಳಿಕೊಂಡಿದ್ದಾರೆ. ಹಾಗಿದ್ದಲ್ಲಿ ಸಿದ್ದರಾಮಯ್ಯ ಅವರ ಹಿನ್ನೆಲೆ ಏನು?” ಎಂದು ಕೇಳಿದರು.
ಸಿಡಿ ಪ್ರಕರಣ : ಪೊಲೀಸ್ ವಿಚಾರಣೆಗೆ ಹಾಜರಾದ ದಿನೇಶ್ ಕಲ್ಲಹಳ್ಳಿ -Vishwanews24
“ಮೊದಲು ಪಕ್ಷದಲ್ಲಿರುವ ಆಂತರಿಕ ಗೊಂದಲಗಳು ನಿವಾರಣೆಯಾಗಬೇಕು. ಎಷ್ಟು ಬಾರಿ ಇವರು ಆರ್ಎಸ್ಎಸ್ನ ಬಗ್ಗೆ ಟೀಕೆ ಮಾಡುತ್ತಾರೋ, ಆರ್ಎಸ್ಎಸ್ ಅಷ್ಟೇ ಬಲಿಷ್ಠವಾಗಲಿದೆ” ಎಂದು ತಿಳಿಸಿದರು.
“ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ ಮಾತುಗಳು ಇಡೀ ಕಾಂಗ್ರೆಸ್ ಪಕ್ಷ ಹೇಳಿದಂತೆ. ನೀವು ವಿಪಕ್ಷ ನಾಯಕರಾಗಿ ಹಗುರವಾಗಿ ಮಾತನಾಡಬೇಡಿ. ನಿಮ್ಮ ನಡತೆ ಉತ್ತಮವಾಗಿರಲಿ” ಎಂದರು.
ಮಂಗಳೂರು: ಉಜಿರೆ ಎಸ್ ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿನಿ ಶ್ರೇಯಾ ರೈ ದುಬೈನಲ್ಲಿ ಕೋವಿಡ್ ಗೆ ಬಲಿ -Vishwanews24
ಕೋಳಿ ಫಾರ್ಮ್ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…
ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…
ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…
ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಉಡುಪಿ:…
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…