Featured

ಕಾಂಗ್ರೇಸ್ ನೇತೃತ್ವದಲ್ಲಿ ಬೃಹತ್ ಪಂಜಿನ ಮೆರವಣಿಗೆ

ಕಾಪು :ಮುದರಂಗಡಿ ಪೇಟೆಯಲ್ಲಿ ಸನ್ಮಾನ್ಯ ಡೇವಿಡ್ ಡಿಸೋಜರವರ ನೇತ್ರತ್ವದಲ್ಲಿ ಸುಧೀರ್ ರಾವ್ ಸಾಂತೂರು,ಗುರುರಾಜ್ ಪ್ರಭು ಕಾಂಜರಕಟ್ಟೆ,ಯೋಗೀಶ್ ಇನ್ನಾ ,ಇವರ ಮುಂದಾಳತ್ವದಲ್ಲಿ , ಶ್ರಿಯುತ ಮುನಿಯಾಲು ಉದಯಕುಮಾರ ಶೆಟ್ಟಿ‌ಯವರಿಂದ ಉದ್ಘಾಟನೆಗೊಂಡು, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ,ದೀಪಕ್ ಕೋಟ್ಯಾನ್, ಹಾಗೂ ಇತರ ಮುಖಂಡರ ಉಪಸ್ಥಿತಿ ಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನದ ಸ್ಮರಣೆಗಾಗಿ ಪಂಜಿನ ಮೆರವಣಿಗೆ ನಡೆಯಿತು.
ದಿಕ್ಸೂಚಿ ಭಾ಼ಷಣಕಾರರಾಗಿ ಅಮ್ರತ್ ಶೆಣೈಯವರು ಸ್ವಾತಂತ್ರ್ಯಾ ನಂತರ ಭಾರತದಲ್ಲಿ ಕಾಂಗ್ರೆಸ್ನ ಕೊಡುಗೆಯನ್ನು ಎಳೆಎಳೆಯಾಗಿ ವಿವರಿಸಿದರು.ಬೆಳಿಗ್ಗೆಯಿಂದ ಬೆಂಬಿಡದೆ ಸುರಿಯುತಿದ್ದ ಮಳೆಯು ಕಾರ್ಯಕ್ರಮಕ್ಕೆ ಯಾವುದೇ ತೊಂದರೆಯನ್ನು ಮಾಡದಿದ್ದದ್ದು ವಿಶೇಷವಾಗಿತ್ತು ಮುದರಂಗಡಿ ವಿದ್ಯಾನಗರದ ದುರ್ಗಾಮಂದಿರದಲ್ಲಿ ಪ್ರಾರ್ಥನೆ ಪೂಜೆಯನ್ನು ಮಾಡಿ ಪಂಜನ್ನು ಹಿಡಿದುಕೊಂಡು ನೂರಾರು ಯುವಕರು ಭಾರತಮಾತೆಗೆ ಜೈಕಾರ ಕೂಗುತ್ತಾ ಸಾಗಿದ ಮೆರವಣಿಗೆ ಮುದರಂಗಡಿಯ ಗಣಪತಿಕಟ್ಟೆಯ ಬಳಿಯ ವೇದಿಕೆಯಲ್ಲಿ ಶ್ರಿ ಉದಯಕುಮಾರ್ ಶೆಟ್ಟಿ ಮುನಿಯಾಲು‌ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು,ದಿಕ್ಸೂಚಿ ಭಾಷಣ ದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ಕೊನೆಗೊಂಡಿತು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

5 minutes ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 minutes ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

23 minutes ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

43 minutes ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

1 hour ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

2 hours ago