ಕಾಪು : ಕಾಂಗ್ರೇಸ್ ಸ್ಥಾನೀಯ ಸಮಿತಿ ಮುದರಂಗಡಿ ವತಿಯಿಂದ ಶ್ರಿ ಡೇವಿಡ್ ಡಿಸೊಜ ನೇತ್ರತ್ವದಲ್ಲಿ ,ಸುಧಿರ್ ರಾವ್ ಸಾಂತೂರು, ಗುರುರಾಜ್ ಪ್ರಭು , ಯೋಗೀಶ್ ಆಚಾರ್ಯ ಇನ್ನಾ, ಅಲಗೇಶ್ ಸನ್ನೊನಿ,ನರಸಿಂಹ ಶೆಣೈ,ಹಾಗೂ ಎಲ್ಲಾ ಕಾರ್ಯಕರ್ತರ ಮುಂದಾಳತ್ವದಲ್ಲಿ ಮಡಿಕೇರಿ ಪ್ರವಾಹ ಪೀಡಿತ ಸಂತ್ರಸ್ತರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಲು ನಿರ್ದರಿಸಿ, ಊರ ಹಾಗು ಪರವೂರ ದಾನಿಗಳು ಸೇರಿ ಸುಮಾರು 125000 ರೂ ಮೌಲ್ಯದ ಅಕ್ಕಿ,ಬಟ್ಟೆ,ನ್ಯಾಪ್ಕಿನ್,ಸೀರೆ,ನೀರಿನ ಬಾಟಲ್ ,ಮುಂತಾದ ಕೊಡುಗೆಗಳನ್ನು ನೀಡಿದ್ದಾರೆ.
ಇಂದು ಮುದರಂಗಡಿಯಿಂದ ಕಾರ್ಯಕರ್ತರು ಸಂಜೆಯೊಳಗೆ ಮಡಿಕೇರಿ ತಲುಪಿ ಅಲ್ಲಿನ ಕಾರ್ಯಕರ್ತರೊಂದಿಗೆ ಹಾಗೂ ಮಡಿಕೇರಿ ಜಿಲ್ಲಾಡಳಿತದೊಂದಿಗೆ ಸೇರಿ ಅರ್ಹ ಫಲಾನುಭವಿಗಳಿಗೆ ನೇರವಾಗಿ ಹಂಚಲಿದ್ದಾರೆ..
ಇವರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ..
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…