ಕಾಪು : ಕಾಂಗ್ರೇಸ್ ಸ್ಥಾನೀಯ ಸಮಿತಿ ಮುದರಂಗಡಿ ವತಿಯಿಂದ ಶ್ರಿ ಡೇವಿಡ್ ಡಿಸೊಜ ನೇತ್ರತ್ವದಲ್ಲಿ ,ಸುಧಿರ್ ರಾವ್ ಸಾಂತೂರು, ಗುರುರಾಜ್ ಪ್ರಭು , ಯೋಗೀಶ್ ಆಚಾರ್ಯ ಇನ್ನಾ, ಅಲಗೇಶ್ ಸನ್ನೊನಿ,ನರಸಿಂಹ ಶೆಣೈ,ಹಾಗೂ ಎಲ್ಲಾ ಕಾರ್ಯಕರ್ತರ ಮುಂದಾಳತ್ವದಲ್ಲಿ ಮಡಿಕೇರಿ ಪ್ರವಾಹ ಪೀಡಿತ ಸಂತ್ರಸ್ತರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಲು ನಿರ್ದರಿಸಿ, ಊರ ಹಾಗು ಪರವೂರ ದಾನಿಗಳು ಸೇರಿ ಸುಮಾರು 125000 ರೂ ಮೌಲ್ಯದ ಅಕ್ಕಿ,ಬಟ್ಟೆ,ನ್ಯಾಪ್ಕಿನ್,ಸೀರೆ,ನೀರಿನ ಬಾಟಲ್ ,ಮುಂತಾದ ಕೊಡುಗೆಗಳನ್ನು ನೀಡಿದ್ದಾರೆ.
ಇಂದು ಮುದರಂಗಡಿಯಿಂದ ಕಾರ್ಯಕರ್ತರು ಸಂಜೆಯೊಳಗೆ ಮಡಿಕೇರಿ ತಲುಪಿ ಅಲ್ಲಿನ ಕಾರ್ಯಕರ್ತರೊಂದಿಗೆ ಹಾಗೂ ಮಡಿಕೇರಿ ಜಿಲ್ಲಾಡಳಿತದೊಂದಿಗೆ ಸೇರಿ ಅರ್ಹ ಫಲಾನುಭವಿಗಳಿಗೆ ನೇರವಾಗಿ ಹಂಚಲಿದ್ದಾರೆ..
ಇವರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ..
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…