ಕಾಪು : ಕಾಂಗ್ರೇಸ್ ಸ್ಥಾನೀಯ ಸಮಿತಿ ಮುದರಂಗಡಿ ವತಿಯಿಂದ ಶ್ರಿ ಡೇವಿಡ್ ಡಿಸೊಜ ನೇತ್ರತ್ವದಲ್ಲಿ ,ಸುಧಿರ್ ರಾವ್ ಸಾಂತೂರು, ಗುರುರಾಜ್ ಪ್ರಭು , ಯೋಗೀಶ್ ಆಚಾರ್ಯ ಇನ್ನಾ, ಅಲಗೇಶ್ ಸನ್ನೊನಿ,ನರಸಿಂಹ ಶೆಣೈ,ಹಾಗೂ ಎಲ್ಲಾ ಕಾರ್ಯಕರ್ತರ ಮುಂದಾಳತ್ವದಲ್ಲಿ ಮಡಿಕೇರಿ ಪ್ರವಾಹ ಪೀಡಿತ ಸಂತ್ರಸ್ತರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಲು ನಿರ್ದರಿಸಿ, ಊರ ಹಾಗು ಪರವೂರ ದಾನಿಗಳು ಸೇರಿ ಸುಮಾರು 125000 ರೂ ಮೌಲ್ಯದ ಅಕ್ಕಿ,ಬಟ್ಟೆ,ನ್ಯಾಪ್ಕಿನ್,ಸೀರೆ,ನೀರಿನ ಬಾಟಲ್ ,ಮುಂತಾದ ಕೊಡುಗೆಗಳನ್ನು ನೀಡಿದ್ದಾರೆ.
ಇಂದು ಮುದರಂಗಡಿಯಿಂದ ಕಾರ್ಯಕರ್ತರು ಸಂಜೆಯೊಳಗೆ ಮಡಿಕೇರಿ ತಲುಪಿ ಅಲ್ಲಿನ ಕಾರ್ಯಕರ್ತರೊಂದಿಗೆ ಹಾಗೂ ಮಡಿಕೇರಿ ಜಿಲ್ಲಾಡಳಿತದೊಂದಿಗೆ ಸೇರಿ ಅರ್ಹ ಫಲಾನುಭವಿಗಳಿಗೆ ನೇರವಾಗಿ ಹಂಚಲಿದ್ದಾರೆ..
ಇವರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ..
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…