Featured

ಕಾಂತಾರ ಎಫೆಕ್ಟ್ | ನೇಮೋತ್ಸವದಲ್ಲಿ ಸುರತ್ಕಲ್‌ ಎನ್‌ಐಟಿಕೆ ಯ ನೂರಾರು ವಿದ್ಯಾರ್ಥಿಗಳು ಭಾಗಿ – Vishwanews24

ಕಾಂತಾರ ಎಫೆಕ್ಟ್ | ನೇಮೋತ್ಸವದಲ್ಲಿ ಸುರತ್ಕಲ್‌ ಎನ್‌ಐಟಿಕೆ ಯ ನೂರಾರು ವಿದ್ಯಾರ್ಥಿಗಳು ಭಾಗಿ

ಸುರತ್ಕಲ್‌: ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವದ ಅಂಗವಾಗಿ ಬುಧವಾರ ನಡೆದ ನೇಮದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿ ಮಂತ್ರಮುಗ್ಧರಾದರು.

ಇಲ್ಲಿನ ದೇವಸ್ಥಾನದಲ್ಲಿರುವ ದೈವಗಳ ದೇವರು ಭೇಟಿ ಕಾರ್ಯ ಕ್ರಮ ಜಾತ್ರೆ ಸಂದರ್ಭ ನಡೆಯುತ್ತದೆ.

ಸಮೀಪದಲ್ಲೇ ಇರುವ ಎನ್‌ಐಟಿಕೆ ತಾಂತ್ರಿಕ ವಿದ್ಯಾಲಯಕ್ಕೆ ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟದ ವಿದ್ಯಾರ್ಥಿಗಳು ಕಲಿಕೆಗಾಗಿ ಆಯ್ಕೆಯಾಗಿ ಬರುತ್ತಾರೆ. ಸಮೀಪದ ಬೀಚ್‌ ನಲ್ಲಿ ಒಂದಿಷ್ಟು ತಿರುಗಿ ಹೋಗುವವರೇ ಅಧಿಕ. ಆದರೆ ಈ ಬಾರಿ ಆಸ್ಕರ್‌ಗೆ ಆಯ್ಕೆಯಾಗಿ ಗಮನ ಸೆಳೆದ ಕಾಂತಾರ ಸಿನೆಮಾ ವೈರಲ್‌ ಸುದ್ದಿ, ಗುಳಿಗ, ಕೊರಗಜ್ಜ ದೈವಗಳ ಮಹಿಮೆಯ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿ ವೈರಲ್‌ ಆಗುತ್ತಿರುವಂತೆಯೇ ಎನ್‌ಐಟಿಕೆ ವಿದ್ಯಾರ್ಥಿಗಳು ಸಾಲುಗಟ್ಟಿ ಇಲ್ಲಿನ ಕ್ಷೇತ್ರದ ನೇಮಕ್ಕೆ ಆಗಮಿಸಿ ವೀಕ್ಷಿಸಿ ಒಂದಿಷ್ಟು ಫೋಟೋ, ವೀಡಿಯೋ ಮಾಡಿಕೊಂಡರು.

 

Vishwa News 24

Recent Posts

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

8 hours ago

ಕ್ಯಾನ್ಸರ್‌ನಿಂದ ಮಲಯಾಳಂ ಕಿರುತೆರೆ ನಟ ಸಿದ್ದಾರ್ಥ ವೇಣುಗೋಪಾಲ್ ನಿಧನ – vishwanews24

ಕ್ಯಾನ್ಸರ್‌ನಿಂದ ಮಲಯಾಳಂ ಕಿರುತೆರೆ ನಟ ಸಿದ್ದಾರ್ಥ ವೇಣುಗೋಪಾಲ್ ನಿಧನ ಕೊಚ್ಚಿ : ಮಲಯಾಳಂ ಕಿರುತೆರೆಯ ಜನಪ್ರಿಯ ನಟ ಸಿದ್ದಾರ್ಥ್ ವೇಣುಗೋಪಾಲ್…

8 hours ago

ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಯಲ್ಲ, ಬಿಜೆಪಿ ರಾಜಕೀಯ ಮಾಡ್ತಿದೆ : ಸಿಎಂ – vishwanews24

ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಯಲ್ಲ, ಬಿಜೆಪಿ ರಾಜಕೀಯ ಮಾಡ್ತಿದೆ : ಸಿಎಂ ಬೆಂಗಳೂರು: ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿ ಅಲ್ಲ.…

9 hours ago

ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ – vishwanews24

ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ…

9 hours ago

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾವು – vishwanews24

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾವು ಶಿವಮೊಗ್ಗ: ಹುಟ್ಟುಹಬ್ಬದ ಪಾರ್ಟಿಯಲ್ಲಿ  ಭಾಗವಹಿಸಿದ್ದ ಯುವಕನೊಬ್ಬ ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ…

9 hours ago

ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ : ಆರ್. ಅಶೋಕ್  – vishwanews24

ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ : ಆರ್ ಅಶೋಕ್  ಬೆಂಗಳೂರು:ಮಹಿಳಾ ಮೀಸಲಿಗೆ ತಡೆವೊಡ್ಡಿದ ಕಾಂಗ್ರೆಸ್…

9 hours ago