ಸುರತ್ಕಲ್: ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವದ ಅಂಗವಾಗಿ ಬುಧವಾರ ನಡೆದ ನೇಮದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿ ಮಂತ್ರಮುಗ್ಧರಾದರು.
ಇಲ್ಲಿನ ದೇವಸ್ಥಾನದಲ್ಲಿರುವ ದೈವಗಳ ದೇವರು ಭೇಟಿ ಕಾರ್ಯ ಕ್ರಮ ಜಾತ್ರೆ ಸಂದರ್ಭ ನಡೆಯುತ್ತದೆ.
ಸಮೀಪದಲ್ಲೇ ಇರುವ ಎನ್ಐಟಿಕೆ ತಾಂತ್ರಿಕ ವಿದ್ಯಾಲಯಕ್ಕೆ ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟದ ವಿದ್ಯಾರ್ಥಿಗಳು ಕಲಿಕೆಗಾಗಿ ಆಯ್ಕೆಯಾಗಿ ಬರುತ್ತಾರೆ. ಸಮೀಪದ ಬೀಚ್ ನಲ್ಲಿ ಒಂದಿಷ್ಟು ತಿರುಗಿ ಹೋಗುವವರೇ ಅಧಿಕ. ಆದರೆ ಈ ಬಾರಿ ಆಸ್ಕರ್ಗೆ ಆಯ್ಕೆಯಾಗಿ ಗಮನ ಸೆಳೆದ ಕಾಂತಾರ ಸಿನೆಮಾ ವೈರಲ್ ಸುದ್ದಿ, ಗುಳಿಗ, ಕೊರಗಜ್ಜ ದೈವಗಳ ಮಹಿಮೆಯ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿ ವೈರಲ್ ಆಗುತ್ತಿರುವಂತೆಯೇ ಎನ್ಐಟಿಕೆ ವಿದ್ಯಾರ್ಥಿಗಳು ಸಾಲುಗಟ್ಟಿ ಇಲ್ಲಿನ ಕ್ಷೇತ್ರದ ನೇಮಕ್ಕೆ ಆಗಮಿಸಿ ವೀಕ್ಷಿಸಿ ಒಂದಿಷ್ಟು ಫೋಟೋ, ವೀಡಿಯೋ ಮಾಡಿಕೊಂಡರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…