ಕಾಂತಾರ ಚಿತ್ರದ ಮೊದಲ ಅಧ್ಯಾಯಕ್ಕೆ ಇಂದು ಮುಹೂರ್ತ ನಡೆಯುತ್ತಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಚಿತ್ರತಂಡ ವಿಶೇಷ ಪೂಜೆಯನ್ನ ಮಾಡಿಸಲಿದೆ. ಉದ್ಭವಮೂರ್ತಿ ವಿನಾಯಕ ದೇವರಿಗೆ ಮೂಡು ಗಣಪತಿ ಸೇವೆ, ತ್ರಿಕಾಲ ಸೇವೆ, ಅನ್ನದಾನ ನಡೆಯಲಿದೆ. ದೇಗುಲಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು ಬಣ್ಣ ಬಣ್ಣದ ಹೂವಿನಿಂದ ಸಿಂಗಾರ ಮಾಡಲಾಗಿದೆ.
ಇಂದು ಫಸ್ಟ್ ಲುಕ್ ರಿಲೀಸ್
ಕಾಂತಾರ ಸಿನಿಮಾ ಟೀಮ್ ನಿಂದ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಸಿನಿಮಾದ ಮುಹೂರ್ತದ ದಿನದಂದೇ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಹೊಂಬಾಳೆ ಫಿಲ್ಮ್ಸ್ ಘೋಷಣೆ ಮಾಡಿದೆ. ಫಸ್ಟ್ ಲುಕ್ ಗಾಗಿ ಮಾಡಿದ ಪೋಸ್ಟರ್ ನಲ್ಲಿ ಇದು ಬರಿ ಬೆಳಕಲ್ಲ, ದರ್ಶನ ಎಂದು ಟ್ಯಾಗ್ ಲೈನ್ ಕೊಡುವ ಮೂಲಕ ಕುತೂಹಲ ಮೂಡಿಸಿದ್ದಾರೆ ರಿಷಬ್ ಶೆಟ್ಟಿ.
ಮೂಡುಬಿದಿರೆ: ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…
ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…
ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ ಬೆಳ್ತಂಗಡಿ: ದೇಶದ ಗಮನ…
ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು ಶ್ರೀರಾಮ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…