ಹುಬ್ಬಳ್ಳಿ : ರಿಷಬ್ ಶೆಟ್ಟಿ ನಿರ್ದೇಶನದ ʻ ಕಾಂತಾರ ಸಿನಿಮಾʼ ವಿರುದ್ಧ ನಟ ಚೇತನ್ ವಿವಾದಾತ್ಮಕ ಪೋಸ್ಟ್ ಮಾಡಿದ ಬಗ್ಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಪ್ರತಿಕ್ರಿಯೆ ನೀಡಿದ್ದಾರೆ
ಮಾಧ್ಯಮಗೊಂದಿಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ಚೇತನ್ ಒಬ್ಬ ನಟನೂ ಅಗಿಲಲ.. ಎಡಪಂಥೀಯ ವ್ಯಕ್ತಿಯೂ ಆಗಿಲ್ಲ. ಕಾಂತಾರ ಚಿತ್ರದಂತೆ ತನ್ನ ಸಿನಿಮಾ ಹಿಟ್ ಆಗಲ್ಲ ಅಂತ ಹೊಟ್ಟೆಕಿಚ್ಚು ಆಕಾಶಕ್ಕೆ ಮುಖ ಮಾಡಿ ಉಗುಳುವ ಕೆಲಸ ಮಾಡಿದ್ದಾರೆ. ಬುಡಕಟ್ಟು ಜನಾಂಗವನ್ನು ಹಿಂದೂ ಧರ್ಮದಿಂದ ಬೇರೆ ಮಾಡೋ ಹುನ್ನಾರ ನಡೆಯುತ್ತಿದೆ. ಎಂದು ಹುಬ್ಬಳ್ಳಿಯಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಿಷಬ್ ಶೆಟ್ಟಿ ಹೇಳಿದಂತೆ ಭೂತಕೋಲ ಹಿಂದೂ ಸಂಸ್ಕೃತಿಯಲ್ಲ: ನಟ ಚೇತನ್ – Vishwanews24
ಕರಾವಳಿ ಭೂತಾರಾಧನೆ ಬಗ್ಗೆ ನಟ ಚೇತನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ ವಿವಾದ ಹುಟ್ಟಿಸಿದ್ದಾರೆ. ʻ ಕರಾವಳಿ ಭಾಗದ ಭೂತಾರಾಧನೆ ಹಿಂದೂ ಸಂಸ್ಕೃತಿ ಅಲ್ವಾʼ? ಎಂದು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡ್ತಿರೋ ಕಾಂತಾರಾ ಗೆ ವಿವಾದಾತ್ಮಕ ಪೋಸ್ಟ್ ನಟ ಚೇತನ್ ವಿವಾದ ಹುಟ್ಟುಹಾಕಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…